ಇಡಿ ವಿಚಾರಣೆಯಲ್ಲಿ ದ್ದದಲ್, ಸದನದಲ್ಲಿ ವಾಲ್ಮೀಕಿ ಹಗರಣದ ಗದ್ದಲ!

ಇಡಿ ವಿಚಾರಣೆಯಲ್ಲಿ ದ್ದದಲ್, ಸದನದಲ್ಲಿ ವಾಲ್ಮೀಕಿ ಹಗರಣದ ಗದ್ದಲ!

Published : Jul 18, 2024, 11:20 PM IST

ಜು.22ರ ವರೆಗೆ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ,ದದ್ದಲ್ ವಿಚಾರಣೆ ತೀವ್ರ, ಇಡಿ ಬಳಸಿ ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನ, ಕಾಂಗ್ರೆಸ್ ಆರೋಪ, ದರ್ಶನ್ ಸೇರಿ ಇತರ ಆರೋಪಿಗಳ ನ್ಯಾಯಾಂಗ ಬಂಧನ ಆ.1ರವರೆಗೆ ವಿಸ್ತರಣೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಇಡಿ ಬಂಧನದಲ್ಲಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಮತ್ತೆ 5 ದಿನಗಳ ಕಾಲ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಇಡಿ ವಶಕ್ಕೆ ಒಪ್ಪಿಸಲಾಗಿದೆ. ಇಡಿ 8 ದಿನಗಳ ಕಾಲ ವಶಕ್ಕೆ ಪಡೆಯಲು ಮನವಿ ಮಾಡಿದರೆ ಕೋರ್ಟ್ 5 ದಿನಗಳ ಕಾಲ ನೀಡಿದೆ. ಇತ್ತ ವಾಲ್ಮೀಕಿ ಹಗರಣದಲ್ಲಿ ಕೇಳಿಬರುತ್ತಿರುವ ನಿಗದಮ ಅಧ್ಯಕ್ಷ  ಬಸನಗೌಡ ದದ್ದಲ್ ಸಂಕಷ್ಟ ಹೆಚ್ಚಾಗಿದೆ. ಇಂದು ದದ್ದಲ್ ಸತತ ಇಡಿ ವಿಚಾರಣೆ ಎದುರಿಸಿದ್ದಾರೆ.  ಇದರ ನಡುವೆ ಸದನದಲ್ಲಿ ಇಂದೂ ಕೂಡ ವಾಲ್ಮೀಕಿ ಹಗರಣ ಭಾರಿ ಗದ್ದಲ ಸೃಷ್ಟಿಸಿದೆ. ಬಿಜೆಪಿ ಹಗರಣ ಮುಂದಿಟ್ಟು ಆಡಳಿತ ಪಕ್ಷ ಕಾಂಗ್ರೆಸ್ ವಿರದ್ದ ಹರಿಹಾಯ್ದಿದ್ದರೆ, ಇತ್ತ ಕಾಂಗ್ರೆಸ್ ಪ್ರತಿ ದಾಳಿ ನಡೆಸಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more