ಇಡಿ ವಿಚಾರಣೆಯಲ್ಲಿ ದ್ದದಲ್, ಸದನದಲ್ಲಿ ವಾಲ್ಮೀಕಿ ಹಗರಣದ ಗದ್ದಲ!

ಇಡಿ ವಿಚಾರಣೆಯಲ್ಲಿ ದ್ದದಲ್, ಸದನದಲ್ಲಿ ವಾಲ್ಮೀಕಿ ಹಗರಣದ ಗದ್ದಲ!

Published : Jul 18, 2024, 11:20 PM IST

ಜು.22ರ ವರೆಗೆ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ,ದದ್ದಲ್ ವಿಚಾರಣೆ ತೀವ್ರ, ಇಡಿ ಬಳಸಿ ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನ, ಕಾಂಗ್ರೆಸ್ ಆರೋಪ, ದರ್ಶನ್ ಸೇರಿ ಇತರ ಆರೋಪಿಗಳ ನ್ಯಾಯಾಂಗ ಬಂಧನ ಆ.1ರವರೆಗೆ ವಿಸ್ತರಣೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಇಡಿ ಬಂಧನದಲ್ಲಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಮತ್ತೆ 5 ದಿನಗಳ ಕಾಲ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಇಡಿ ವಶಕ್ಕೆ ಒಪ್ಪಿಸಲಾಗಿದೆ. ಇಡಿ 8 ದಿನಗಳ ಕಾಲ ವಶಕ್ಕೆ ಪಡೆಯಲು ಮನವಿ ಮಾಡಿದರೆ ಕೋರ್ಟ್ 5 ದಿನಗಳ ಕಾಲ ನೀಡಿದೆ. ಇತ್ತ ವಾಲ್ಮೀಕಿ ಹಗರಣದಲ್ಲಿ ಕೇಳಿಬರುತ್ತಿರುವ ನಿಗದಮ ಅಧ್ಯಕ್ಷ  ಬಸನಗೌಡ ದದ್ದಲ್ ಸಂಕಷ್ಟ ಹೆಚ್ಚಾಗಿದೆ. ಇಂದು ದದ್ದಲ್ ಸತತ ಇಡಿ ವಿಚಾರಣೆ ಎದುರಿಸಿದ್ದಾರೆ.  ಇದರ ನಡುವೆ ಸದನದಲ್ಲಿ ಇಂದೂ ಕೂಡ ವಾಲ್ಮೀಕಿ ಹಗರಣ ಭಾರಿ ಗದ್ದಲ ಸೃಷ್ಟಿಸಿದೆ. ಬಿಜೆಪಿ ಹಗರಣ ಮುಂದಿಟ್ಟು ಆಡಳಿತ ಪಕ್ಷ ಕಾಂಗ್ರೆಸ್ ವಿರದ್ದ ಹರಿಹಾಯ್ದಿದ್ದರೆ, ಇತ್ತ ಕಾಂಗ್ರೆಸ್ ಪ್ರತಿ ದಾಳಿ ನಡೆಸಿದೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more