ನಾಗೇಂದ್ರ ಪತ್ನಿಗೂ ಇ.ಡಿ. ಕಂಟಕ: ಗಂಡ ಹೆಂಡತಿ ಇಬ್ಬರ ಒಟ್ಟಿಗೆ ಕೂರಿಸಿ ಪ್ರಶ್ನೆಗಳ ಸುರಿಮಳೆ

ನಾಗೇಂದ್ರ ಪತ್ನಿಗೂ ಇ.ಡಿ. ಕಂಟಕ: ಗಂಡ ಹೆಂಡತಿ ಇಬ್ಬರ ಒಟ್ಟಿಗೆ ಕೂರಿಸಿ ಪ್ರಶ್ನೆಗಳ ಸುರಿಮಳೆ

Published : Jul 17, 2024, 11:14 PM IST

ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅಷ್ಟೇ ಅಲ್ಲ ಅವರ ಪತ್ನಿ ಮಂಜುಳಾಗೂಈಗ ಇಡಿ ಸಂಕಷ್ಟ ಎದುರಾಗಿದೆ.ಮಾಜಿ ಸಚಿವರ ಪತ್ನಿಯನ್ನು ವಶಕ್ಕೆ ಪಡೆದಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಾಗೇಂದ್ರ ಮಂಜುಳಾ ಇಬ್ಬರನ್ನು ಜೊತೆಗೆ ಕೂರಿಸಿಕೊಂಡು ಪ್ರಶ್ನೆಗಳ ಸುರಿಮಳೆಗೆರೆದಿದ್ದಾರೆ.

ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅಷ್ಟೇ ಅಲ್ಲ ಅವರ ಪತ್ನಿ ಮಂಜುಳಾಗೂಈಗ ಇಡಿ ಸಂಕಷ್ಟ ಎದುರಾಗಿದೆ.ಮಾಜಿ ಸಚಿವರ ಪತ್ನಿಯನ್ನು ವಶಕ್ಕೆ ಪಡೆದಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಾಗೇಂದ್ರ ಮಂಜುಳಾ ಇಬ್ಬರನ್ನು ಜೊತೆಗೆ ಕೂರಿಸಿಕೊಂಡು ಪ್ರಶ್ನೆಗಳ ಸುರಿಮಳೆಗೆರೆದಿದ್ದಾರೆ. ಪತ್ನಿ ಮಂಜುಳಾ ಹೆಸರಲ್ಲೂ ನಾಗೇಂದ್ರ ಹಣಕಾಸು ವ್ಯವಹಾರ ನಡೆಸಿರುವ ಸಂಶಯವಿದೆ.  ಈ ಹಿನ್ನೆಲೆಯಲ್ಲಿ ಈ ವಿಚಾರಣೆ ನಡೆದಿದೆ.

ಇ.ಡಿ ತನಿಖೆಯಲ್ಲಿ ಬಯಲಾಗ್ತಿದೆ ನೆಕ್ಕುಂಟಿ ನಾಗರಾಜನ್​ ಕಳ್ಳಾಟ! 
ಇದರ ಜೊತೆಗೆ ಇ.ಡಿ ತನಿಖೆಯಲ್ಲಿ ನೆಕ್ಕುಂಟಿ ನಾಗರಾಜನ್​ ಕಳ್ಳಾಟ ಬಯಲಾಗ್ತಿದ್ದು, ರೈತನ ಬ್ಯಾಂಕ್​ ಖಾತೆಗೂ ವಾಲ್ಮೀಕಿ ಹಗರಣದ ಹಣ ವರ್ಗಾವಣೆ ಮಾಡಿದ ಆರೋಪವಿದೆ. ನಾಗೇಂದ್ರ ಆಪ್ತ ನೆಕ್ಕುಂಟಿ ನಾಗರಾಜ್​ ಅಕೌಂಟ್​​ನಿಂದಲೇ ಹಣ ವರ್ಗ ಆಗಿದೆ ಎಂದು ತಿಳಿದು ಬಂದಿದೆ.

ಕನ್ನಡಿಗರಿಗೆ ಮೀಸಲು.. ಉದ್ಯಮಿಗಳ ಆಕ್ಷೇಪ!

ಇದರ ಜೊತೆಗೆ ಕನ್ನಡಿಗರ ಹಿತ ಕಾಪಾಡಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಉದ್ಯಮಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.  ಖಾಸಗಿ ಕ್ಷೇತ್ರದಲ್ಲಿ ಶೇ.50 ರಿಂದ 75 ರಷ್ಟು ಮೀಸಲಿಗೆ ಕ್ಯಾಬಿನೆಟ್ ಇಂದು ಒಪ್ಪಿಗೆ ಸೂಚಿಸಿತ್ತು. ಆದರೆ ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಉದ್ಯಮಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!