ಪ್ರತಿಷ್ಠೆಗಾಗಿ ನಡೆಯುತ್ತಿದೆಯಾ ಕರ್ನಾಟಕ ಬಂದ್‌: ಸಂಘಟನೆಗಳಿಗೆ ಬೆದರಿಕೆ ಹಾಕಿದ್ರಾ ವಾಟಾಳ್‌..?

ಪ್ರತಿಷ್ಠೆಗಾಗಿ ನಡೆಯುತ್ತಿದೆಯಾ ಕರ್ನಾಟಕ ಬಂದ್‌: ಸಂಘಟನೆಗಳಿಗೆ ಬೆದರಿಕೆ ಹಾಕಿದ್ರಾ ವಾಟಾಳ್‌..?

Suvarna News   | Asianet News
Published : Nov 22, 2020, 12:04 PM IST

ವಾಟಾಳ್‌ ನಾಗರಾಜ್‌ ಪ್ರತಿಷ್ಠೆಗಾಗಿ ನಡೆಯುತ್ತಿದೆಯಾ ಕರ್ನಾಟಕ ಬಂದ್‌?| ಬಂದ್‌ ವಿರುದ್ಧವಾಗಿ ನಿಂತ 150ಕ್ಕೂ ಹೆಚ್ಚು ಸಂಘಟನೆಗಳು| ಬಂದ್‌ಗೆ ಬೆಂಬಲಿಸದಿದ್ರೆ ಮಸಿ ಬಳಿಯೋದಾಗಿ ಬೆದರಿಕೆ| 

ಬೆಂಗಳೂರು(ನ.22): ಡಿ.5 ರಂದು ಕರ್ನಾಟಕ ಬಂದ್‌ ಹಿಂದೆ ನಿಜಕ್ಕೂ ಕನ್ನಡಪರ ಹಿತಾಸಕ್ತಿ ಇದೆಯಾ?, ವಾಟಾಳ್‌ ನಾಗರಾಜ್‌ ಪ್ರತಿಷ್ಠೆಗಾಗಿ ನಡೆಯುತ್ತಿದೆಯಾ ಕರ್ನಾಟಕ ಬಂದ್‌? ಎಂಬೆಲ್ಲ ಪ್ರಶ್ನೆಗಳು ಕಾಡಲಾರಂಭಿಸಿವೆ. ಹೌದು, ಇದಕ್ಕೆ ಇಂಬು ನೀಡುವಂತೆ 150ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ ವಿರುದ್ಧವಾಗಿ ನಿಂತಿವೆ. 

ಬೆಳಗಾವಿ ಬೈಎಲೆಕ್ಷನ್‌: ಬಿಜೆಪಿ ಟಿಕೆಟ್‌ಗಾಗಿ ಮುಸುಕಿನ ಗುದ್ದಾಟ..!

ಬಂದ್‌ ಯಶಸ್ಸಿಗೆ ಸಂಘಟನೆಗಳಿಗೆ ವಾಟಾಳ್‌ ನಾಹಗರಾಜ್‌ ಅವರು ಬೆದರಿಕೆ ಹಾಕಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಬಂದ್‌ಗೆ ಬೆಂಬಲಿಸದಿದ್ರೆ ಮಸಿ ಬಳಿಯೋದಾಗಿ ಸಂಘಟನೆಗಳುಗೆ ಮುಖ್ಯಸ್ಥರಿಗೆ ವಾಟಾಳ್‌ ನಾಗರಾಜ್‌ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಅರೋಪಿಸಲಾಗಿದೆ. 
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ