ಪ್ರತಿಷ್ಠೆಗಾಗಿ ನಡೆಯುತ್ತಿದೆಯಾ ಕರ್ನಾಟಕ ಬಂದ್‌: ಸಂಘಟನೆಗಳಿಗೆ ಬೆದರಿಕೆ ಹಾಕಿದ್ರಾ ವಾಟಾಳ್‌..?

ಪ್ರತಿಷ್ಠೆಗಾಗಿ ನಡೆಯುತ್ತಿದೆಯಾ ಕರ್ನಾಟಕ ಬಂದ್‌: ಸಂಘಟನೆಗಳಿಗೆ ಬೆದರಿಕೆ ಹಾಕಿದ್ರಾ ವಾಟಾಳ್‌..?

Suvarna News   | Asianet News
Published : Nov 22, 2020, 12:04 PM IST

ವಾಟಾಳ್‌ ನಾಗರಾಜ್‌ ಪ್ರತಿಷ್ಠೆಗಾಗಿ ನಡೆಯುತ್ತಿದೆಯಾ ಕರ್ನಾಟಕ ಬಂದ್‌?| ಬಂದ್‌ ವಿರುದ್ಧವಾಗಿ ನಿಂತ 150ಕ್ಕೂ ಹೆಚ್ಚು ಸಂಘಟನೆಗಳು| ಬಂದ್‌ಗೆ ಬೆಂಬಲಿಸದಿದ್ರೆ ಮಸಿ ಬಳಿಯೋದಾಗಿ ಬೆದರಿಕೆ| 

ಬೆಂಗಳೂರು(ನ.22): ಡಿ.5 ರಂದು ಕರ್ನಾಟಕ ಬಂದ್‌ ಹಿಂದೆ ನಿಜಕ್ಕೂ ಕನ್ನಡಪರ ಹಿತಾಸಕ್ತಿ ಇದೆಯಾ?, ವಾಟಾಳ್‌ ನಾಗರಾಜ್‌ ಪ್ರತಿಷ್ಠೆಗಾಗಿ ನಡೆಯುತ್ತಿದೆಯಾ ಕರ್ನಾಟಕ ಬಂದ್‌? ಎಂಬೆಲ್ಲ ಪ್ರಶ್ನೆಗಳು ಕಾಡಲಾರಂಭಿಸಿವೆ. ಹೌದು, ಇದಕ್ಕೆ ಇಂಬು ನೀಡುವಂತೆ 150ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ ವಿರುದ್ಧವಾಗಿ ನಿಂತಿವೆ. 

ಬೆಳಗಾವಿ ಬೈಎಲೆಕ್ಷನ್‌: ಬಿಜೆಪಿ ಟಿಕೆಟ್‌ಗಾಗಿ ಮುಸುಕಿನ ಗುದ್ದಾಟ..!

ಬಂದ್‌ ಯಶಸ್ಸಿಗೆ ಸಂಘಟನೆಗಳಿಗೆ ವಾಟಾಳ್‌ ನಾಹಗರಾಜ್‌ ಅವರು ಬೆದರಿಕೆ ಹಾಕಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಬಂದ್‌ಗೆ ಬೆಂಬಲಿಸದಿದ್ರೆ ಮಸಿ ಬಳಿಯೋದಾಗಿ ಸಂಘಟನೆಗಳುಗೆ ಮುಖ್ಯಸ್ಥರಿಗೆ ವಾಟಾಳ್‌ ನಾಗರಾಜ್‌ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಅರೋಪಿಸಲಾಗಿದೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!