ಪ್ರತಿಷ್ಠೆಗಾಗಿ ನಡೆಯುತ್ತಿದೆಯಾ ಕರ್ನಾಟಕ ಬಂದ್‌: ಸಂಘಟನೆಗಳಿಗೆ ಬೆದರಿಕೆ ಹಾಕಿದ್ರಾ ವಾಟಾಳ್‌..?

ಪ್ರತಿಷ್ಠೆಗಾಗಿ ನಡೆಯುತ್ತಿದೆಯಾ ಕರ್ನಾಟಕ ಬಂದ್‌: ಸಂಘಟನೆಗಳಿಗೆ ಬೆದರಿಕೆ ಹಾಕಿದ್ರಾ ವಾಟಾಳ್‌..?

Suvarna News   | Asianet News
Published : Nov 22, 2020, 12:04 PM IST

ವಾಟಾಳ್‌ ನಾಗರಾಜ್‌ ಪ್ರತಿಷ್ಠೆಗಾಗಿ ನಡೆಯುತ್ತಿದೆಯಾ ಕರ್ನಾಟಕ ಬಂದ್‌?| ಬಂದ್‌ ವಿರುದ್ಧವಾಗಿ ನಿಂತ 150ಕ್ಕೂ ಹೆಚ್ಚು ಸಂಘಟನೆಗಳು| ಬಂದ್‌ಗೆ ಬೆಂಬಲಿಸದಿದ್ರೆ ಮಸಿ ಬಳಿಯೋದಾಗಿ ಬೆದರಿಕೆ| 

ಬೆಂಗಳೂರು(ನ.22): ಡಿ.5 ರಂದು ಕರ್ನಾಟಕ ಬಂದ್‌ ಹಿಂದೆ ನಿಜಕ್ಕೂ ಕನ್ನಡಪರ ಹಿತಾಸಕ್ತಿ ಇದೆಯಾ?, ವಾಟಾಳ್‌ ನಾಗರಾಜ್‌ ಪ್ರತಿಷ್ಠೆಗಾಗಿ ನಡೆಯುತ್ತಿದೆಯಾ ಕರ್ನಾಟಕ ಬಂದ್‌? ಎಂಬೆಲ್ಲ ಪ್ರಶ್ನೆಗಳು ಕಾಡಲಾರಂಭಿಸಿವೆ. ಹೌದು, ಇದಕ್ಕೆ ಇಂಬು ನೀಡುವಂತೆ 150ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ ವಿರುದ್ಧವಾಗಿ ನಿಂತಿವೆ. 

ಬೆಳಗಾವಿ ಬೈಎಲೆಕ್ಷನ್‌: ಬಿಜೆಪಿ ಟಿಕೆಟ್‌ಗಾಗಿ ಮುಸುಕಿನ ಗುದ್ದಾಟ..!

ಬಂದ್‌ ಯಶಸ್ಸಿಗೆ ಸಂಘಟನೆಗಳಿಗೆ ವಾಟಾಳ್‌ ನಾಹಗರಾಜ್‌ ಅವರು ಬೆದರಿಕೆ ಹಾಕಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಬಂದ್‌ಗೆ ಬೆಂಬಲಿಸದಿದ್ರೆ ಮಸಿ ಬಳಿಯೋದಾಗಿ ಸಂಘಟನೆಗಳುಗೆ ಮುಖ್ಯಸ್ಥರಿಗೆ ವಾಟಾಳ್‌ ನಾಗರಾಜ್‌ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಅರೋಪಿಸಲಾಗಿದೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!