ನೆಹರೂ, ಇಂದಿರಾಗೆ OK ಎಂದ ಕಾಂಗ್ರೆಸ್, ಸಾವರ್ಕರ್‌ ಹೆಸರಿಗೆ ವಿರೋಧ; ಇಲ್ಲಿದೆ ಕಾರಣ!

ನೆಹರೂ, ಇಂದಿರಾಗೆ OK ಎಂದ ಕಾಂಗ್ರೆಸ್, ಸಾವರ್ಕರ್‌ ಹೆಸರಿಗೆ ವಿರೋಧ; ಇಲ್ಲಿದೆ ಕಾರಣ!

Published : May 29, 2020, 11:01 PM ISTUpdated : May 29, 2020, 11:03 PM IST

ಯಲಂಹಕದ ನೂತನ ಫ್ಲೇ ಓವರ್‌ಗೆ ರಾಜ್ಯ ಸರ್ಕಾರ ಸ್ವಾತಂತ್ರ ಹೋರಾಟಗಾರ ವೀರ ಸಾವರ್ಕರ್ ಹೆಸರಿಡಲು ನಿರ್ಧರಿಸಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಹಾಗೂ ಜೆಡಿಎಸ್, ಸರ್ಕಾರದ ವಿರುದ್ಧ ಕಿಡಿ ಕಾರಿತ್ತು. ಇತ್ತ ಸರ್ಕಾರ ದಿಢೀರ್ ಹೆಸರಿಡುವ ಕಾರ್ಯಕ್ರಮವನ್ನೇ ರದ್ದುಗೊಳಿಸಿತ್ತು. ಸಾವರ್ಕರ್ ಹೆಸರಿನ ರಾಜಕೀಯಕ್ಕೆ ಕಾರಣವೇನು? ಇಲ್ಲಿದೆ ವಿವರ.

ಬೆಂಗಳೂರು(ಮೇ.29): ಯಲಂಹಕದ ನೂತನ ಫ್ಲೇ ಓವರ್‌ಗೆ ರಾಜ್ಯ ಸರ್ಕಾರ ಸ್ವಾತಂತ್ರ ಹೋರಾಟಗಾರ ವೀರ ಸಾವರ್ಕರ್ ಹೆಸರಿಡಲು ನಿರ್ಧರಿಸಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಹಾಗೂ ಜೆಡಿಎಸ್, ಸರ್ಕಾರದ ವಿರುದ್ಧ ಕಿಡಿ ಕಾರಿತ್ತು. ಇತ್ತ ಸರ್ಕಾರ ದಿಢೀರ್ ಹೆಸರಿಡುವ ಕಾರ್ಯಕ್ರಮವನ್ನೇ ರದ್ದುಗೊಳಿಸಿತ್ತು. ಸಾವರ್ಕರ್ ಹೆಸರಿನ ರಾಜಕೀಯಕ್ಕೆ ಕಾರಣವೇನು? ಇಲ್ಲಿದೆ ವಿವರ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!