ಸಿಎಂಗೆ ಮತ್ತೊಂದು ಟೆನ್ಷನ್, ಮೀಸಲಾತಿ ಹೋರಾಟಕ್ಕೆ ಇನ್ನೊಂದು ಸಮುದಾಯ ಅಖಾಡಕ್ಕೆ

ಸಿಎಂಗೆ ಮತ್ತೊಂದು ಟೆನ್ಷನ್, ಮೀಸಲಾತಿ ಹೋರಾಟಕ್ಕೆ ಇನ್ನೊಂದು ಸಮುದಾಯ ಅಖಾಡಕ್ಕೆ

Published : Feb 13, 2021, 03:49 PM ISTUpdated : Feb 13, 2021, 04:13 PM IST

ಕುರುಬ, ಪಂಚಮಸಾಲಿ ಬಳಿಕ ಇದೀಗ ವೀರಶೈವ ಲಿಂಗಾಯಿತರೂ ಮೀಸಲಾತಿ ಬೇಡಿಕೆ ಇಟ್ಟಿದ್ದಾರೆ. ಉಜ್ಜಯನಿ ಸಿದ್ಧಲಿಂಗ ಶಿವಾಚಾರ್ಯ ಭಗವತ್ಪಾಲರ ನೇತೃತ್ವದಲ್ಲಿ ವಿಜಯನಗರ ಸುಜ್ಞಾನ ಮಂಟಪದಲ್ಲಿ ಸಭೆ ನಡೆದಿದೆ. 

ಬೆಂಗಳೂರು (ಫೆ. 13): ಕುರುಬ, ಪಂಚಮಸಾಲಿ ಬಳಿಕ ಇದೀಗ ವೀರಶೈವ ಲಿಂಗಾಯಿತರೂ ಮೀಸಲಾತಿ ಬೇಡಿಕೆ ಇಟ್ಟಿದ್ದಾರೆ. ಉಜ್ಜಯನಿ ಸಿದ್ಧಲಿಂಗ ಶಿವಾಚಾರ್ಯ ಭಗವತ್ಪಾಲರ ನೇತೃತ್ವದಲ್ಲಿ ವಿಜಯನಗರ ಸುಜ್ಞಾನ ಮಂಟಪದಲ್ಲಿ ಸಭೆ ನಡೆದಿದೆ. 200 ಕ್ಕೂ ಹೆಚ್ಚು ಮಠಾಧೀಶರು ಸಭೆಯಲ್ಲಿ ಭಾಗಿಯಾಗಿದ್ದಾರೆ. ತಮ್ಮನ್ನು ಒಬಿಸಿ ಪಟ್ಟಿಗೆ ಸೇರಿಸಬೇಕು ಎಂಬುದು ಇವರ ಆಗ್ರಹವಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!