ಸಿಎಂಗೆ ಮತ್ತೊಂದು ಟೆನ್ಷನ್, ಮೀಸಲಾತಿ ಹೋರಾಟಕ್ಕೆ ಇನ್ನೊಂದು ಸಮುದಾಯ ಅಖಾಡಕ್ಕೆ

ಸಿಎಂಗೆ ಮತ್ತೊಂದು ಟೆನ್ಷನ್, ಮೀಸಲಾತಿ ಹೋರಾಟಕ್ಕೆ ಇನ್ನೊಂದು ಸಮುದಾಯ ಅಖಾಡಕ್ಕೆ

Published : Feb 13, 2021, 03:49 PM ISTUpdated : Feb 13, 2021, 04:13 PM IST

ಕುರುಬ, ಪಂಚಮಸಾಲಿ ಬಳಿಕ ಇದೀಗ ವೀರಶೈವ ಲಿಂಗಾಯಿತರೂ ಮೀಸಲಾತಿ ಬೇಡಿಕೆ ಇಟ್ಟಿದ್ದಾರೆ. ಉಜ್ಜಯನಿ ಸಿದ್ಧಲಿಂಗ ಶಿವಾಚಾರ್ಯ ಭಗವತ್ಪಾಲರ ನೇತೃತ್ವದಲ್ಲಿ ವಿಜಯನಗರ ಸುಜ್ಞಾನ ಮಂಟಪದಲ್ಲಿ ಸಭೆ ನಡೆದಿದೆ. 

ಬೆಂಗಳೂರು (ಫೆ. 13): ಕುರುಬ, ಪಂಚಮಸಾಲಿ ಬಳಿಕ ಇದೀಗ ವೀರಶೈವ ಲಿಂಗಾಯಿತರೂ ಮೀಸಲಾತಿ ಬೇಡಿಕೆ ಇಟ್ಟಿದ್ದಾರೆ. ಉಜ್ಜಯನಿ ಸಿದ್ಧಲಿಂಗ ಶಿವಾಚಾರ್ಯ ಭಗವತ್ಪಾಲರ ನೇತೃತ್ವದಲ್ಲಿ ವಿಜಯನಗರ ಸುಜ್ಞಾನ ಮಂಟಪದಲ್ಲಿ ಸಭೆ ನಡೆದಿದೆ. 200 ಕ್ಕೂ ಹೆಚ್ಚು ಮಠಾಧೀಶರು ಸಭೆಯಲ್ಲಿ ಭಾಗಿಯಾಗಿದ್ದಾರೆ. ತಮ್ಮನ್ನು ಒಬಿಸಿ ಪಟ್ಟಿಗೆ ಸೇರಿಸಬೇಕು ಎಂಬುದು ಇವರ ಆಗ್ರಹವಾಗಿದೆ. 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!