ಅಂಬಿ ಶವದ ಹೆಸರು ಹೇಳಿ ಟಿಕೆಟ್‌ ಮಾರಿದ್ದರು; ಎಚ್‌ಡಿಕೆ ವಿರುದ್ಧ ಸುಮಲತಾ ಗರಂ

ಅಂಬಿ ಶವದ ಹೆಸರು ಹೇಳಿ ಟಿಕೆಟ್‌ ಮಾರಿದ್ದರು; ಎಚ್‌ಡಿಕೆ ವಿರುದ್ಧ ಸುಮಲತಾ ಗರಂ

Published : Jul 10, 2021, 11:50 AM ISTUpdated : Jul 10, 2021, 04:01 PM IST

- ಅಂಬರೀಷ್‌ ಸಾವನ್ನು ರಾಜಕೀಯಕ್ಕೆ ಬಳಸ್ತೀರಲ್ಲ, ನಿಮ್ಮನ್ನು ಏನಂತ ಕರೆಯಬೇಕು?

- ಬೇಕಾದಾಗ ಅಂಬರೀಷ್‌ ಹೆಸರು ಬಳಸಿ ಈಗ ಬಾಯಿಗೆ ಬಂದಂತೆ ಹೇಳುತ್ತೀರಾ?

- ಅಂಬರೀಷ್‌ ಅವರಿಂದ ಎಲ್ಲೆಲ್ಲಿ ಲಾಭ ಪಡೆದಿದ್ದೀರಿ ಎಂಬುದನ್ನು ಮರೆಯಬೇಡಿ

ಬೆಂಗಳೂರು (ಜು. 10): ಕೆಆರ್‌ಎಸ್‌ ಬಿರುಕು ವಿಚಾರವಾಗಿ - ಸುಮಲತಾ ನಡುವೆ ಶುರುವಾದ ವಾಕ್ಸಮರ, ಅಂಬಿವರೆಗೂ ಬಂದು ನಿಂತಿದೆ. ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಎಚ್‌ಡಿಕೆ ಅಂಬಿ ಹೆಸರನ್ನು ಪ್ರಸ್ತಾಪಿಸಿದ್ದಕ್ಕೆ ಸುಮಲತಾ ಗರಂ ಆಗಿದ್ದಾರೆ.

'ನಿಮಗೆ ಬೇಕಾದಾಗ ಅಂಬರೀಷ್‌ ಹೆಸರು ಬಳಸಿಕೊಂಡು ಈಗ ಬಾಯಿಗೆ ಬಂದಂತೆ ಮಾತನಾಡುತ್ತೀರಾ? ಅಂಬರೀಷ್‌ ಅವರಿಂದ ಎಲ್ಲೆಲ್ಲಿ ಲಾಭ ಪಡೆದಿದ್ದೀರಿ ಎನ್ನುವುದನ್ನು ನೀವು ಮರೆಯಬೇಡಿ' ಎಂದು ಕಿಡಿಕಾರಿದ್ದಾರೆ. ಚುನಾವಣೆ ಸಮಯದಲ್ಲಿ ಎಚ್‌.ಡಿ.ಕುಮಾರಸ್ವಾಮಿ, ಅಂಬರೀಷ್‌ ಶವವನ್ನು ಮಾರುಕಟ್ಟೆಯಲ್ಲಿಟ್ಟು ಟಿಕೆಟ್‌ ಮಾರುವಂತೆ ಮಾಡಿದ್ದರು’ ಎಂದು ಮಂಡ್ಯ ಸಂಸದೆ ಸುಮಲತಾ ಆಪಾದಿಸಿದ್ದಾರೆ. ಇವೆಲ್ಲದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ. 

 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!