ಅಂಬಿ ಶವದ ಹೆಸರು ಹೇಳಿ ಟಿಕೆಟ್‌ ಮಾರಿದ್ದರು; ಎಚ್‌ಡಿಕೆ ವಿರುದ್ಧ ಸುಮಲತಾ ಗರಂ

ಅಂಬಿ ಶವದ ಹೆಸರು ಹೇಳಿ ಟಿಕೆಟ್‌ ಮಾರಿದ್ದರು; ಎಚ್‌ಡಿಕೆ ವಿರುದ್ಧ ಸುಮಲತಾ ಗರಂ

Published : Jul 10, 2021, 11:50 AM ISTUpdated : Jul 10, 2021, 04:01 PM IST

- ಅಂಬರೀಷ್‌ ಸಾವನ್ನು ರಾಜಕೀಯಕ್ಕೆ ಬಳಸ್ತೀರಲ್ಲ, ನಿಮ್ಮನ್ನು ಏನಂತ ಕರೆಯಬೇಕು?

- ಬೇಕಾದಾಗ ಅಂಬರೀಷ್‌ ಹೆಸರು ಬಳಸಿ ಈಗ ಬಾಯಿಗೆ ಬಂದಂತೆ ಹೇಳುತ್ತೀರಾ?

- ಅಂಬರೀಷ್‌ ಅವರಿಂದ ಎಲ್ಲೆಲ್ಲಿ ಲಾಭ ಪಡೆದಿದ್ದೀರಿ ಎಂಬುದನ್ನು ಮರೆಯಬೇಡಿ

ಬೆಂಗಳೂರು (ಜು. 10): ಕೆಆರ್‌ಎಸ್‌ ಬಿರುಕು ವಿಚಾರವಾಗಿ - ಸುಮಲತಾ ನಡುವೆ ಶುರುವಾದ ವಾಕ್ಸಮರ, ಅಂಬಿವರೆಗೂ ಬಂದು ನಿಂತಿದೆ. ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಎಚ್‌ಡಿಕೆ ಅಂಬಿ ಹೆಸರನ್ನು ಪ್ರಸ್ತಾಪಿಸಿದ್ದಕ್ಕೆ ಸುಮಲತಾ ಗರಂ ಆಗಿದ್ದಾರೆ.

'ನಿಮಗೆ ಬೇಕಾದಾಗ ಅಂಬರೀಷ್‌ ಹೆಸರು ಬಳಸಿಕೊಂಡು ಈಗ ಬಾಯಿಗೆ ಬಂದಂತೆ ಮಾತನಾಡುತ್ತೀರಾ? ಅಂಬರೀಷ್‌ ಅವರಿಂದ ಎಲ್ಲೆಲ್ಲಿ ಲಾಭ ಪಡೆದಿದ್ದೀರಿ ಎನ್ನುವುದನ್ನು ನೀವು ಮರೆಯಬೇಡಿ' ಎಂದು ಕಿಡಿಕಾರಿದ್ದಾರೆ. ಚುನಾವಣೆ ಸಮಯದಲ್ಲಿ ಎಚ್‌.ಡಿ.ಕುಮಾರಸ್ವಾಮಿ, ಅಂಬರೀಷ್‌ ಶವವನ್ನು ಮಾರುಕಟ್ಟೆಯಲ್ಲಿಟ್ಟು ಟಿಕೆಟ್‌ ಮಾರುವಂತೆ ಮಾಡಿದ್ದರು’ ಎಂದು ಮಂಡ್ಯ ಸಂಸದೆ ಸುಮಲತಾ ಆಪಾದಿಸಿದ್ದಾರೆ. ಇವೆಲ್ಲದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್