ಅಂಬಿ ಶವದ ಹೆಸರು ಹೇಳಿ ಟಿಕೆಟ್‌ ಮಾರಿದ್ದರು; ಎಚ್‌ಡಿಕೆ ವಿರುದ್ಧ ಸುಮಲತಾ ಗರಂ

ಅಂಬಿ ಶವದ ಹೆಸರು ಹೇಳಿ ಟಿಕೆಟ್‌ ಮಾರಿದ್ದರು; ಎಚ್‌ಡಿಕೆ ವಿರುದ್ಧ ಸುಮಲತಾ ಗರಂ

Published : Jul 10, 2021, 11:50 AM ISTUpdated : Jul 10, 2021, 04:01 PM IST

- ಅಂಬರೀಷ್‌ ಸಾವನ್ನು ರಾಜಕೀಯಕ್ಕೆ ಬಳಸ್ತೀರಲ್ಲ, ನಿಮ್ಮನ್ನು ಏನಂತ ಕರೆಯಬೇಕು?

- ಬೇಕಾದಾಗ ಅಂಬರೀಷ್‌ ಹೆಸರು ಬಳಸಿ ಈಗ ಬಾಯಿಗೆ ಬಂದಂತೆ ಹೇಳುತ್ತೀರಾ?

- ಅಂಬರೀಷ್‌ ಅವರಿಂದ ಎಲ್ಲೆಲ್ಲಿ ಲಾಭ ಪಡೆದಿದ್ದೀರಿ ಎಂಬುದನ್ನು ಮರೆಯಬೇಡಿ

ಬೆಂಗಳೂರು (ಜು. 10): ಕೆಆರ್‌ಎಸ್‌ ಬಿರುಕು ವಿಚಾರವಾಗಿ - ಸುಮಲತಾ ನಡುವೆ ಶುರುವಾದ ವಾಕ್ಸಮರ, ಅಂಬಿವರೆಗೂ ಬಂದು ನಿಂತಿದೆ. ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಎಚ್‌ಡಿಕೆ ಅಂಬಿ ಹೆಸರನ್ನು ಪ್ರಸ್ತಾಪಿಸಿದ್ದಕ್ಕೆ ಸುಮಲತಾ ಗರಂ ಆಗಿದ್ದಾರೆ.

'ನಿಮಗೆ ಬೇಕಾದಾಗ ಅಂಬರೀಷ್‌ ಹೆಸರು ಬಳಸಿಕೊಂಡು ಈಗ ಬಾಯಿಗೆ ಬಂದಂತೆ ಮಾತನಾಡುತ್ತೀರಾ? ಅಂಬರೀಷ್‌ ಅವರಿಂದ ಎಲ್ಲೆಲ್ಲಿ ಲಾಭ ಪಡೆದಿದ್ದೀರಿ ಎನ್ನುವುದನ್ನು ನೀವು ಮರೆಯಬೇಡಿ' ಎಂದು ಕಿಡಿಕಾರಿದ್ದಾರೆ. ಚುನಾವಣೆ ಸಮಯದಲ್ಲಿ ಎಚ್‌.ಡಿ.ಕುಮಾರಸ್ವಾಮಿ, ಅಂಬರೀಷ್‌ ಶವವನ್ನು ಮಾರುಕಟ್ಟೆಯಲ್ಲಿಟ್ಟು ಟಿಕೆಟ್‌ ಮಾರುವಂತೆ ಮಾಡಿದ್ದರು’ ಎಂದು ಮಂಡ್ಯ ಸಂಸದೆ ಸುಮಲತಾ ಆಪಾದಿಸಿದ್ದಾರೆ. ಇವೆಲ್ಲದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!