ಹಿಜಾಬ್‌ VS ಕೇಸರಿ ಶಾಲು ಕದನ: ಕೋರ್ಟ್‌ ಮೇಲೆ ನಮಗೆ ಅಪಾರ ನಂಬಿಕೆಯಿದೆ: ಯಶ್‌ಪಾಲ್‌

ಹಿಜಾಬ್‌ VS ಕೇಸರಿ ಶಾಲು ಕದನ: ಕೋರ್ಟ್‌ ಮೇಲೆ ನಮಗೆ ಅಪಾರ ನಂಬಿಕೆಯಿದೆ: ಯಶ್‌ಪಾಲ್‌

Contributor Asianet   | Asianet News
Published : Feb 08, 2022, 10:01 AM IST

*  ಶಿಕ್ಷಣ ವಿಚಾರದಲ್ಲಿ ನ್ಯಾಯಾಲಯ ತಾರತಮ್ಯ ಮಾಡಲ್ಲ
*  ಮಂಡಳಿಯ ನಿರ್ಧಾರಕ್ಕೆ ವಿದ್ಯಾರ್ಥಿಗಳು ಬದ್ಧರಾಗಿರಬೇಕು
*  ವಿದ್ಯಾರ್ಥಿನಿಯರು ಸ್ವಂತ ಬುದ್ದಿಯಿಂದ ಕೋರ್ಟ್‌ ಮೆಟ್ಟಿಲೇರಿಲ್ಲ

ಉಡುಪಿ(ಫೆ.08):  ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರಿ ಕಾಲೇಜು ಆಡಳಿತ ಮಂಡಳಿಯ ಉಪಾಧ್ಯಕ್ಷ ಯಶ್‌ಪಾಲ್‌ ಮಾತನಾಡಿದ್ದು, ಶಿಕ್ಷಣ ವಿಚಾರದಲ್ಲಿ ನ್ಯಾಯಾಲಯ ತಾರತಮ್ಯ ಮಾಡಲ್ಲ, ನ್ಯಾಯ, ಕೋರ್ಟ್‌ ಮೇಲೆ ನಮಗೆ ಅಪಾರ ನಂಬಿಕೆಯಿದೆ ಅಂತ ಹೇಳಿದ್ದಾರೆ. ಆಡಳಿತ ಮಂಡಳಿಯ ನಿರ್ಧಾರಕ್ಕೆ ವಿದ್ಯಾರ್ಥಿಗಳು ಬದ್ಧರಾಗಿರಬೇಕು, ವಿದ್ಯಾರ್ಥಿನಿಯರು ಸ್ವಂತ ಬುದ್ದಿಯಿಂದ ಕೋರ್ಟ್‌ ಮೆಟ್ಟಿಲೇರಿಲ್ಲ. ಇದಕ್ಕೆ ಮತಾಂಧಶಕ್ತಿಗಳ ಕುಮ್ಮಕ್ಕು ಇದೆ ಅಂತ ಆರೋಪಿಸಿದ್ದಾರೆ. 

Hijab Row: ಇಂದು ಹೈಕೋರ್ಟ್‌ನಲ್ಲಿ 'ಹಿಜಾಬ್' ಭವಿಷ್ಯ ನಿರ್ಧಾರ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more