ಹಿಜಾಬ್‌ VS ಕೇಸರಿ ಶಾಲು ಕದನ: ಕೋರ್ಟ್‌ ಮೇಲೆ ನಮಗೆ ಅಪಾರ ನಂಬಿಕೆಯಿದೆ: ಯಶ್‌ಪಾಲ್‌

ಹಿಜಾಬ್‌ VS ಕೇಸರಿ ಶಾಲು ಕದನ: ಕೋರ್ಟ್‌ ಮೇಲೆ ನಮಗೆ ಅಪಾರ ನಂಬಿಕೆಯಿದೆ: ಯಶ್‌ಪಾಲ್‌

Contributor Asianet   | Asianet News
Published : Feb 08, 2022, 10:01 AM IST

*  ಶಿಕ್ಷಣ ವಿಚಾರದಲ್ಲಿ ನ್ಯಾಯಾಲಯ ತಾರತಮ್ಯ ಮಾಡಲ್ಲ
*  ಮಂಡಳಿಯ ನಿರ್ಧಾರಕ್ಕೆ ವಿದ್ಯಾರ್ಥಿಗಳು ಬದ್ಧರಾಗಿರಬೇಕು
*  ವಿದ್ಯಾರ್ಥಿನಿಯರು ಸ್ವಂತ ಬುದ್ದಿಯಿಂದ ಕೋರ್ಟ್‌ ಮೆಟ್ಟಿಲೇರಿಲ್ಲ

ಉಡುಪಿ(ಫೆ.08):  ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರಿ ಕಾಲೇಜು ಆಡಳಿತ ಮಂಡಳಿಯ ಉಪಾಧ್ಯಕ್ಷ ಯಶ್‌ಪಾಲ್‌ ಮಾತನಾಡಿದ್ದು, ಶಿಕ್ಷಣ ವಿಚಾರದಲ್ಲಿ ನ್ಯಾಯಾಲಯ ತಾರತಮ್ಯ ಮಾಡಲ್ಲ, ನ್ಯಾಯ, ಕೋರ್ಟ್‌ ಮೇಲೆ ನಮಗೆ ಅಪಾರ ನಂಬಿಕೆಯಿದೆ ಅಂತ ಹೇಳಿದ್ದಾರೆ. ಆಡಳಿತ ಮಂಡಳಿಯ ನಿರ್ಧಾರಕ್ಕೆ ವಿದ್ಯಾರ್ಥಿಗಳು ಬದ್ಧರಾಗಿರಬೇಕು, ವಿದ್ಯಾರ್ಥಿನಿಯರು ಸ್ವಂತ ಬುದ್ದಿಯಿಂದ ಕೋರ್ಟ್‌ ಮೆಟ್ಟಿಲೇರಿಲ್ಲ. ಇದಕ್ಕೆ ಮತಾಂಧಶಕ್ತಿಗಳ ಕುಮ್ಮಕ್ಕು ಇದೆ ಅಂತ ಆರೋಪಿಸಿದ್ದಾರೆ. 

Hijab Row: ಇಂದು ಹೈಕೋರ್ಟ್‌ನಲ್ಲಿ 'ಹಿಜಾಬ್' ಭವಿಷ್ಯ ನಿರ್ಧಾರ

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more