ಹಿಜಾಬ್‌ VS ಕೇಸರಿ ಶಾಲು ಕದನ: ಕೋರ್ಟ್‌ ಮೇಲೆ ನಮಗೆ ಅಪಾರ ನಂಬಿಕೆಯಿದೆ: ಯಶ್‌ಪಾಲ್‌

ಹಿಜಾಬ್‌ VS ಕೇಸರಿ ಶಾಲು ಕದನ: ಕೋರ್ಟ್‌ ಮೇಲೆ ನಮಗೆ ಅಪಾರ ನಂಬಿಕೆಯಿದೆ: ಯಶ್‌ಪಾಲ್‌

Contributor Asianet   | Asianet News
Published : Feb 08, 2022, 10:01 AM IST

*  ಶಿಕ್ಷಣ ವಿಚಾರದಲ್ಲಿ ನ್ಯಾಯಾಲಯ ತಾರತಮ್ಯ ಮಾಡಲ್ಲ
*  ಮಂಡಳಿಯ ನಿರ್ಧಾರಕ್ಕೆ ವಿದ್ಯಾರ್ಥಿಗಳು ಬದ್ಧರಾಗಿರಬೇಕು
*  ವಿದ್ಯಾರ್ಥಿನಿಯರು ಸ್ವಂತ ಬುದ್ದಿಯಿಂದ ಕೋರ್ಟ್‌ ಮೆಟ್ಟಿಲೇರಿಲ್ಲ

ಉಡುಪಿ(ಫೆ.08):  ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರಿ ಕಾಲೇಜು ಆಡಳಿತ ಮಂಡಳಿಯ ಉಪಾಧ್ಯಕ್ಷ ಯಶ್‌ಪಾಲ್‌ ಮಾತನಾಡಿದ್ದು, ಶಿಕ್ಷಣ ವಿಚಾರದಲ್ಲಿ ನ್ಯಾಯಾಲಯ ತಾರತಮ್ಯ ಮಾಡಲ್ಲ, ನ್ಯಾಯ, ಕೋರ್ಟ್‌ ಮೇಲೆ ನಮಗೆ ಅಪಾರ ನಂಬಿಕೆಯಿದೆ ಅಂತ ಹೇಳಿದ್ದಾರೆ. ಆಡಳಿತ ಮಂಡಳಿಯ ನಿರ್ಧಾರಕ್ಕೆ ವಿದ್ಯಾರ್ಥಿಗಳು ಬದ್ಧರಾಗಿರಬೇಕು, ವಿದ್ಯಾರ್ಥಿನಿಯರು ಸ್ವಂತ ಬುದ್ದಿಯಿಂದ ಕೋರ್ಟ್‌ ಮೆಟ್ಟಿಲೇರಿಲ್ಲ. ಇದಕ್ಕೆ ಮತಾಂಧಶಕ್ತಿಗಳ ಕುಮ್ಮಕ್ಕು ಇದೆ ಅಂತ ಆರೋಪಿಸಿದ್ದಾರೆ. 

Hijab Row: ಇಂದು ಹೈಕೋರ್ಟ್‌ನಲ್ಲಿ 'ಹಿಜಾಬ್' ಭವಿಷ್ಯ ನಿರ್ಧಾರ

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more