ಶೀಘ್ರದಲ್ಲೇ ಪಶು ವೈದ್ಯರ ನೇಮಕಕ್ಕೆ ಪ್ರಭು ಚೌಹಾಣ್ ಅಸ್ತು

ಶೀಘ್ರದಲ್ಲೇ ಪಶು ವೈದ್ಯರ ನೇಮಕಕ್ಕೆ ಪ್ರಭು ಚೌಹಾಣ್ ಅಸ್ತು

Suvarna News   | Asianet News
Published : Sep 17, 2021, 10:41 AM ISTUpdated : Sep 17, 2021, 10:53 AM IST

0 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪಶುವೈದ್ಯರ ನೇಮಕಾತಿಗೆ ಮುಕ್ತಿ ಕೊಡಲು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಮುಂದಾಗಿದ್ದಾರೆ.

ಬೆಂಗಳೂರು (ಸೆ. 17): 20 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪಶುವೈದ್ಯರ ನೇಮಕಾತಿಗೆ ಮುಕ್ತಿ ಕೊಡಲು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಮುಂದಾಗಿದ್ದಾರೆ.

600 ಪಶು ವೈದ್ಯರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಸಿಎಂ ಜೊತೆಗೆ ಚರ್ಚಿಸಿ, ಶೀಘ್ರವೇ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ಧಾರೆ.   ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಪಶುವೈದ್ಯರ ನೇಮಕಾತಿಯೇ ನಡೆದಿಲ್ಲ. ಹಾಗಾಗಿ ಶೀಘ್ರವೇ  ಪಶುವೈದ್ಯರ ನೇಮಕಾತಿ ಮಾಡುವುದಾಗಿ ಭರವಸೆ ನೀಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!