ಶೀಘ್ರದಲ್ಲೇ ಪಶು ವೈದ್ಯರ ನೇಮಕಕ್ಕೆ ಪ್ರಭು ಚೌಹಾಣ್ ಅಸ್ತು

ಶೀಘ್ರದಲ್ಲೇ ಪಶು ವೈದ್ಯರ ನೇಮಕಕ್ಕೆ ಪ್ರಭು ಚೌಹಾಣ್ ಅಸ್ತು

Suvarna News   | Asianet News
Published : Sep 17, 2021, 10:41 AM ISTUpdated : Sep 17, 2021, 10:53 AM IST

0 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪಶುವೈದ್ಯರ ನೇಮಕಾತಿಗೆ ಮುಕ್ತಿ ಕೊಡಲು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಮುಂದಾಗಿದ್ದಾರೆ.

ಬೆಂಗಳೂರು (ಸೆ. 17): 20 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪಶುವೈದ್ಯರ ನೇಮಕಾತಿಗೆ ಮುಕ್ತಿ ಕೊಡಲು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಮುಂದಾಗಿದ್ದಾರೆ.

600 ಪಶು ವೈದ್ಯರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಸಿಎಂ ಜೊತೆಗೆ ಚರ್ಚಿಸಿ, ಶೀಘ್ರವೇ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ಧಾರೆ.   ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಪಶುವೈದ್ಯರ ನೇಮಕಾತಿಯೇ ನಡೆದಿಲ್ಲ. ಹಾಗಾಗಿ ಶೀಘ್ರವೇ  ಪಶುವೈದ್ಯರ ನೇಮಕಾತಿ ಮಾಡುವುದಾಗಿ ಭರವಸೆ ನೀಡಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!