ಫೋಟೋ- ಚಿತ್ರೀಕರಣಕ್ಕೆ ನಿಷೇಧ: U ಟರ್ನ್ ಹೊಡೆದ ಸರ್ಕಾರ, ಆದೇಶ ವಾಪಾಸ್

ಫೋಟೋ- ಚಿತ್ರೀಕರಣಕ್ಕೆ ನಿಷೇಧ: U ಟರ್ನ್ ಹೊಡೆದ ಸರ್ಕಾರ, ಆದೇಶ ವಾಪಾಸ್

Published : Jul 16, 2022, 10:40 AM IST

ರಾಜ್ಯದ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡುವುದನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿತ್ತು. 
 

ಬೆಂಗಳೂರು (ಜು. 16): ರಾಜ್ಯದ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡುವುದನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿತ್ತು. 

ತನ್ಮೂಲಕ ಲಂಚ ಪಡೆಯುವುದು, ಲಂಚಕ್ಕೆ ಬೇಡಿಕೆ ಇಡುವುದು, ಸೇವೆ ನೀಡದೆ ಸಾರ್ವಜನಿಕರೊಂದಿಗೆ ಉಡಾಫೆ ವರ್ತನೆ ತೋರುವುದು ಸೇರಿದಂತೆ ಸರ್ಕಾರಿ ನೌಕರರು ಮಾಡುತ್ತಿದ್ದರು ಎನ್ನಲಾದ ತಪ್ಪುಗಳನ್ನು ವಿಡಿಯೋ ಅಥವಾ ಫೋಟೋ ಮೂಲಕ ಸೆರೆಹಿಡಿಯುವುದಕ್ಕೆ ತಡೆ ಬಿದ್ದಂತಾಗಿತ್ತು. ಸರ್ಕಾರದ ಈ ಆದೇಶಕ್ಕೆ ಸಾರ್ವಜನಿಕ ವಲಯದಿಂದ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಈ ಆದೇಶವನ್ನು ವಾಪಸ್ ಪಡೆದಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more