5 ಬಾರಿ ಟೆಕೆಟ್ ಬುಕ್ ಮಾಡಿ ಕ್ಯಾನ್ಸಲ್, 7.5 ಲಕ್ಷ ರೂ ಖರ್ಚು ಮಾಡಿದರೂ ಭಾರತಕ್ಕೆ ಬರ್ಲಿಲ್ಲ ಪ್ರಜ್ವಲ್!

5 ಬಾರಿ ಟೆಕೆಟ್ ಬುಕ್ ಮಾಡಿ ಕ್ಯಾನ್ಸಲ್, 7.5 ಲಕ್ಷ ರೂ ಖರ್ಚು ಮಾಡಿದರೂ ಭಾರತಕ್ಕೆ ಬರ್ಲಿಲ್ಲ ಪ್ರಜ್ವಲ್!

Published : May 15, 2024, 11:05 PM IST

ಜಮರ್ನಿಯಿಂದ ಬೆಂಗಳೂರಿಗೆ ಟಿಕೆಟ್ ಬುಕ್ ಮಾಡಿ 5 ಬಾರಿ ವಿದೇಶದಲ್ಲೇ ಉಳಿದ ಪ್ರಜ್ವಲ್ ರೇವಣ್ಣ, ದೇವಸ್ಥಾನ ಭೇಟಿ ಮುಂದುವರಿಸಿದ ಜಾಮೀನು ಪಡೆದು ಹೊರಬಂದ ಹೆಚ್‌ಡಿ ರೇವಣ್ಣ ,  ಹೆಚ್‌ಡಿ ಕುಮಾರಸ್ವಾಮಿ ತಿಮಿಂಗಿಲ ಆರೋಪ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ತನಿಖೆ ತೀವ್ರಗೊಂಡಿದೆ. ಇತ್ತ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಬಂಧಿಸಲು ವಿಮಾನ ನಿಲ್ದಾಣದಲ್ಲೇ ಕಾದು ಕುಳಿತು ಸುಸ್ತಾಗಿದ್ದಾರೆ. ಕಾರಣ ಒಂದಲ್ಲ ಎರಡಲ್ಲ, ಬರೋಬ್ಬರಿ 5 ಬಾರಿ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್‌ನಿಂದ ನೇರವಾಗಿ ಬೆಂಗಳೂರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ. 5ನೇ ಬಾರಿಯೂ ಪ್ರಜ್ವಲ್ ರೇವಣ್ಣ ವಿಮಾನದಲ್ಲಿ ಬೆಂಗಳೂರಿಗೆ ಬರಲೇ ಇಲ್ಲ. ಇತ್ತ ಟಿಕೆಟ್ ಕೂಡ ಕ್ಯಾನ್ಸಲ್ ಮಾಡಿಲ್ಲ. ಒಂದ ಟಿಕೆಟ್‌ಗೆ ಕನಿಷ್ಠ 1.5 ಲಕ್ಷ ರೂಪಾಯಿಯಿಂತ ಕೇವಲ ಟಿಕೆಟ್ ಬುಕ್‌ಗಾಗಿ 7.5 ಲಕ್ಷ ರೂಪಾಯಿ ಪ್ರಜ್ವಲ್ ರೇವಣ್ಣ ಖರ್ಚು ಮಾಡಿದ್ದಾರೆ. ಇತ್ತ ಕ್ಯಾನ್ಸಲ್ ಕೂಡ ಮಾಡದೆ ಪ್ರಯಾಣವೂ ಮಾಡದೇ ವಿದೇಶದಲ್ಲೇ ಪ್ರಜ್ವಲ್ ಉಳಿದುಕೊಂಡಿದ್ದಾರೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more