5 ಬಾರಿ ಟೆಕೆಟ್ ಬುಕ್ ಮಾಡಿ ಕ್ಯಾನ್ಸಲ್, 7.5 ಲಕ್ಷ ರೂ ಖರ್ಚು ಮಾಡಿದರೂ ಭಾರತಕ್ಕೆ ಬರ್ಲಿಲ್ಲ ಪ್ರಜ್ವಲ್!

5 ಬಾರಿ ಟೆಕೆಟ್ ಬುಕ್ ಮಾಡಿ ಕ್ಯಾನ್ಸಲ್, 7.5 ಲಕ್ಷ ರೂ ಖರ್ಚು ಮಾಡಿದರೂ ಭಾರತಕ್ಕೆ ಬರ್ಲಿಲ್ಲ ಪ್ರಜ್ವಲ್!

Published : May 15, 2024, 11:05 PM IST

ಜಮರ್ನಿಯಿಂದ ಬೆಂಗಳೂರಿಗೆ ಟಿಕೆಟ್ ಬುಕ್ ಮಾಡಿ 5 ಬಾರಿ ವಿದೇಶದಲ್ಲೇ ಉಳಿದ ಪ್ರಜ್ವಲ್ ರೇವಣ್ಣ, ದೇವಸ್ಥಾನ ಭೇಟಿ ಮುಂದುವರಿಸಿದ ಜಾಮೀನು ಪಡೆದು ಹೊರಬಂದ ಹೆಚ್‌ಡಿ ರೇವಣ್ಣ ,  ಹೆಚ್‌ಡಿ ಕುಮಾರಸ್ವಾಮಿ ತಿಮಿಂಗಿಲ ಆರೋಪ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ತನಿಖೆ ತೀವ್ರಗೊಂಡಿದೆ. ಇತ್ತ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಬಂಧಿಸಲು ವಿಮಾನ ನಿಲ್ದಾಣದಲ್ಲೇ ಕಾದು ಕುಳಿತು ಸುಸ್ತಾಗಿದ್ದಾರೆ. ಕಾರಣ ಒಂದಲ್ಲ ಎರಡಲ್ಲ, ಬರೋಬ್ಬರಿ 5 ಬಾರಿ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್‌ನಿಂದ ನೇರವಾಗಿ ಬೆಂಗಳೂರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ. 5ನೇ ಬಾರಿಯೂ ಪ್ರಜ್ವಲ್ ರೇವಣ್ಣ ವಿಮಾನದಲ್ಲಿ ಬೆಂಗಳೂರಿಗೆ ಬರಲೇ ಇಲ್ಲ. ಇತ್ತ ಟಿಕೆಟ್ ಕೂಡ ಕ್ಯಾನ್ಸಲ್ ಮಾಡಿಲ್ಲ. ಒಂದ ಟಿಕೆಟ್‌ಗೆ ಕನಿಷ್ಠ 1.5 ಲಕ್ಷ ರೂಪಾಯಿಯಿಂತ ಕೇವಲ ಟಿಕೆಟ್ ಬುಕ್‌ಗಾಗಿ 7.5 ಲಕ್ಷ ರೂಪಾಯಿ ಪ್ರಜ್ವಲ್ ರೇವಣ್ಣ ಖರ್ಚು ಮಾಡಿದ್ದಾರೆ. ಇತ್ತ ಕ್ಯಾನ್ಸಲ್ ಕೂಡ ಮಾಡದೆ ಪ್ರಯಾಣವೂ ಮಾಡದೇ ವಿದೇಶದಲ್ಲೇ ಪ್ರಜ್ವಲ್ ಉಳಿದುಕೊಂಡಿದ್ದಾರೆ.
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more