5 ಬಾರಿ ಟೆಕೆಟ್ ಬುಕ್ ಮಾಡಿ ಕ್ಯಾನ್ಸಲ್, 7.5 ಲಕ್ಷ ರೂ ಖರ್ಚು ಮಾಡಿದರೂ ಭಾರತಕ್ಕೆ ಬರ್ಲಿಲ್ಲ ಪ್ರಜ್ವಲ್!

5 ಬಾರಿ ಟೆಕೆಟ್ ಬುಕ್ ಮಾಡಿ ಕ್ಯಾನ್ಸಲ್, 7.5 ಲಕ್ಷ ರೂ ಖರ್ಚು ಮಾಡಿದರೂ ಭಾರತಕ್ಕೆ ಬರ್ಲಿಲ್ಲ ಪ್ರಜ್ವಲ್!

Published : May 15, 2024, 11:05 PM IST

ಜಮರ್ನಿಯಿಂದ ಬೆಂಗಳೂರಿಗೆ ಟಿಕೆಟ್ ಬುಕ್ ಮಾಡಿ 5 ಬಾರಿ ವಿದೇಶದಲ್ಲೇ ಉಳಿದ ಪ್ರಜ್ವಲ್ ರೇವಣ್ಣ, ದೇವಸ್ಥಾನ ಭೇಟಿ ಮುಂದುವರಿಸಿದ ಜಾಮೀನು ಪಡೆದು ಹೊರಬಂದ ಹೆಚ್‌ಡಿ ರೇವಣ್ಣ ,  ಹೆಚ್‌ಡಿ ಕುಮಾರಸ್ವಾಮಿ ತಿಮಿಂಗಿಲ ಆರೋಪ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ತನಿಖೆ ತೀವ್ರಗೊಂಡಿದೆ. ಇತ್ತ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಬಂಧಿಸಲು ವಿಮಾನ ನಿಲ್ದಾಣದಲ್ಲೇ ಕಾದು ಕುಳಿತು ಸುಸ್ತಾಗಿದ್ದಾರೆ. ಕಾರಣ ಒಂದಲ್ಲ ಎರಡಲ್ಲ, ಬರೋಬ್ಬರಿ 5 ಬಾರಿ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್‌ನಿಂದ ನೇರವಾಗಿ ಬೆಂಗಳೂರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ. 5ನೇ ಬಾರಿಯೂ ಪ್ರಜ್ವಲ್ ರೇವಣ್ಣ ವಿಮಾನದಲ್ಲಿ ಬೆಂಗಳೂರಿಗೆ ಬರಲೇ ಇಲ್ಲ. ಇತ್ತ ಟಿಕೆಟ್ ಕೂಡ ಕ್ಯಾನ್ಸಲ್ ಮಾಡಿಲ್ಲ. ಒಂದ ಟಿಕೆಟ್‌ಗೆ ಕನಿಷ್ಠ 1.5 ಲಕ್ಷ ರೂಪಾಯಿಯಿಂತ ಕೇವಲ ಟಿಕೆಟ್ ಬುಕ್‌ಗಾಗಿ 7.5 ಲಕ್ಷ ರೂಪಾಯಿ ಪ್ರಜ್ವಲ್ ರೇವಣ್ಣ ಖರ್ಚು ಮಾಡಿದ್ದಾರೆ. ಇತ್ತ ಕ್ಯಾನ್ಸಲ್ ಕೂಡ ಮಾಡದೆ ಪ್ರಯಾಣವೂ ಮಾಡದೇ ವಿದೇಶದಲ್ಲೇ ಪ್ರಜ್ವಲ್ ಉಳಿದುಕೊಂಡಿದ್ದಾರೆ.
 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more