ಸರ್ಕಾರದ ವಿರುದ್ಧ ಸಿಡಿದೆದ್ದ ಸಚಿವಾಲಯ ನೌಕರರು, ವಿಧಾನಸೌಧ- ವಿಕಾಸ ಸೌಧ ಖಾಲಿ ಖಾಲಿ!

ಸರ್ಕಾರದ ವಿರುದ್ಧ ಸಿಡಿದೆದ್ದ ಸಚಿವಾಲಯ ನೌಕರರು, ವಿಧಾನಸೌಧ- ವಿಕಾಸ ಸೌಧ ಖಾಲಿ ಖಾಲಿ!

Published : May 27, 2022, 04:10 PM IST

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಸಚಿವಾಲಯ ನೌಕರರ ಸಂಘ ಇಂದು (ಶುಕ್ರುವಾರ) ಸಚಿವಾಲಯ ಬಂದ್ ಕರೆ ನೀಡಿದ್ದು, ಸಿಬ್ಬಂದಿಗಳು ಇಲ್ಲದೇ ವಿಧಾನಸೌಧ ಹಾಗೂ ವಿಕಾಸ ಸೌಧ ಖಾಲಿ ಖಾಲಿ. 

ಬೆಂಗಳೂರು, (ಮೇ.27): ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಸಚಿವಾಲಯ ನೌಕರರ ಸಂಘ ಇಂದು (ಶುಕ್ರುವಾರ) ಸಚಿವಾಲಯ ಬಂದ್ ಕರೆ ನೀಡಿದ್ದು, ಸಿಬ್ಬಂದಿಗಳು ಇಲ್ಲದೇ ವಿಧಾನಸೌಧ ಹಾಗೂ ವಿಕಾಸ ಸೌಧ ಖಾಲಿ ಖಾಲಿ. 

ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದ ವೃದ್ಧ, ಸಿನಿಮೀಯ ರೀತಿಯಲ್ಲಿ ರಕ್ಷಣೆ: ವಿಡಿಯೋ ವೈರಲ್

ನೌಕರರ ಸಂಘದದವರು ಸಚಿವಾಲಯದ ಬಂದ್ ಆಚರಿಸಲು ಕರೆ ನೀಡಿರುವುದು ಕಾನೂನು ಬಾಹಿರವಾಗಿರುತ್ತದೆ. ಈ ಕ್ರಮವನ್ನು ಸರ್ಕಾರವು ಬಹಳ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಸಂಘದ ಸಿಬ್ಬಂದಿ ಕಚೇರಿಗೆ ಕಡ್ಡಾಯವಾಗಿ ಹಾಜರಾಗತಕ್ಕದ್ದು. ಒಂದು ವೇಳೆ ಸಚಿವಾಲಯದ ಸಿಬ್ಬಂದಿ ಮೇಲಾಧಿಕಾರಿಗಳ ಪೂರ್ವಾನುಮತಿ ಪಡೆಯದೇ ಕಚೇರಿಗೆ ಗೈರು ಹಾಜರಾದಲ್ಲಿ ಅದನ್ನು ಲೆಕ್ಕಕ್ಕಿಲ್ಲದ ಅವಧಿ (Dies-non) ಎಂದು ಪರಿಗಣಿಸಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿತ್ತು. ಆದರೂ ಸಹ ನೌಕರರು ಪ್ರತಿಭಟನೆ ನಡೆಸಿದರು.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more