May 11, 2020, 10:15 AM IST
ಬೆಂಗಳೂರು (ಮೇ. 11): ಕೊರೊನಾ ಸೋಂಕು ಗಂಭೀರ ಸ್ವರೂಪದಲ್ಲಿ ಏರಿಕೆ ಕಾಣುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಇಂದು ದೇಶದ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಆಯೋಜಿಸಿದ್ದಾರೆ. ಇದುವರೆಗಿನ ಲಾಕ್ಡೌನ್ ಪರಿಣಾಮ ಹಾಗೂ ಹಂತಹಂತವಾಗಿ ಲಾಕ್ಡೌನ್ ತೆರವುಗೊಳಿಸುವ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಆರ್ಥಿಕ ತಜ್ಞ ವಿಜಯ್ ರಾಜೇಶ್ ವಿಮರ್ಶಿಸಿದ್ದು ಹೀಗೆ.
ಚುಕುಬುಕು ರೈಲು ಸಂಚಾರಕ್ಕೆ ಲಾಕ್ ಓಪನ್:ಆನ್ಲೈನ್ ಬುಕ್ಕಿಂಗ್ ಸೇವೆಯೂ ಆರಂಭ