ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಈ 6 ತಾಲ್ಲೂಕುಗಳು ಸೇರ್ಪಡೆ

ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಈ 6 ತಾಲ್ಲೂಕುಗಳು ಸೇರ್ಪಡೆ

Suvarna News   | Asianet News
Published : Nov 27, 2020, 03:02 PM IST

ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ. ಬಳ್ಳಾರಿಯಲ್ಲಿದ್ದ 11 ತಾಲೂಕುಗಳ ಪೈಕಿ 6 ತಾಲ್ಲೂಕುಗಳು ವಿಜಯನಗರಕ್ಕೆ ಸೇರ್ಪಡೆಯಾಗಲಿವೆ. 

ಬೆಂಗಳೂರು (ನ. 27): ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ. ಬಳ್ಳಾರಿಯಲ್ಲಿದ್ದ 11 ತಾಲೂಕುಗಳ ಪೈಕಿ  ಹೊಸಪೇಟೆ, ಕೊಟ್ಟೂರು, ಕೂಡ್ಲಿಗಿ, ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ತಾಲ್ಲೂಕುಗಳು ವಿಜಯ ನಗರ ಜಿಲ್ಲೆಗೆ ಸೇರ್ಪಡೆಯಾಗಲಿವೆ ಎಂದು ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದೆ. 

ಸಂಪುಟ ಸರ್ಕಸ್‌ಗೆ ಟ್ವಿಸ್ಟ್ ; ಬಿಎಸ್‌ವೈಗೆ ಹೈಕಮಾಂಡ್‌ನಿಂದ ಬಂತು ಸ್ಪಷ್ಟ ಸಂದೇಶ

ವಿಜಯ ನಗರ ಯಾಕೆ ಜಿಲ್ಲೆಯಾಗಬೇಕು ಎಂದು ನೋಡುವುದಾದರೆ, ರೈಲ್ವೇ ಜಂಕ್ಷನ್, ಕಬ್ಬಿನ ಕಾರ್ಖಾನೆ, ಗಣಿಗಾರಿಕೆ ಇದೆ. ಪಂಚತಾರಾ ಹೊಟೇಲ್‌ಗಳಿವೆ. ರೆಸಾರ್ಟ್‌ಗಳಿವೆ. ತೋರಣಗಲ್‌ನ ವಿಮಾನ ನಿಲ್ದಾಣ ಕೂಡಾ ಹತ್ತಿರದಲ್ಲೇ ಇದೆ. ಜಿಲ್ಲಾ ಕೇಂದ್ರಕ್ಕೆ ಅಗತ್ಯ ಇರುವ ಎಲ್ಲಾ ಸೌಲಭ್ಯವೂ ಇದೆ. ಹಾಗಾಗಿ ವಿಜಯ ನಗರವನ್ನು ಜಿಲ್ಲೆಯನ್ನಾಗಿ ಮಾಡಿ ಎಂಬ ಬೇಡಿಕೆ ಕೇಳಿ ಬಂದಿತ್ತು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!