ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಈ 6 ತಾಲ್ಲೂಕುಗಳು ಸೇರ್ಪಡೆ

ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಈ 6 ತಾಲ್ಲೂಕುಗಳು ಸೇರ್ಪಡೆ

Suvarna News   | Asianet News
Published : Nov 27, 2020, 03:02 PM IST

ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ. ಬಳ್ಳಾರಿಯಲ್ಲಿದ್ದ 11 ತಾಲೂಕುಗಳ ಪೈಕಿ 6 ತಾಲ್ಲೂಕುಗಳು ವಿಜಯನಗರಕ್ಕೆ ಸೇರ್ಪಡೆಯಾಗಲಿವೆ. 

ಬೆಂಗಳೂರು (ನ. 27): ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ. ಬಳ್ಳಾರಿಯಲ್ಲಿದ್ದ 11 ತಾಲೂಕುಗಳ ಪೈಕಿ  ಹೊಸಪೇಟೆ, ಕೊಟ್ಟೂರು, ಕೂಡ್ಲಿಗಿ, ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ತಾಲ್ಲೂಕುಗಳು ವಿಜಯ ನಗರ ಜಿಲ್ಲೆಗೆ ಸೇರ್ಪಡೆಯಾಗಲಿವೆ ಎಂದು ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದೆ. 

ಸಂಪುಟ ಸರ್ಕಸ್‌ಗೆ ಟ್ವಿಸ್ಟ್ ; ಬಿಎಸ್‌ವೈಗೆ ಹೈಕಮಾಂಡ್‌ನಿಂದ ಬಂತು ಸ್ಪಷ್ಟ ಸಂದೇಶ

ವಿಜಯ ನಗರ ಯಾಕೆ ಜಿಲ್ಲೆಯಾಗಬೇಕು ಎಂದು ನೋಡುವುದಾದರೆ, ರೈಲ್ವೇ ಜಂಕ್ಷನ್, ಕಬ್ಬಿನ ಕಾರ್ಖಾನೆ, ಗಣಿಗಾರಿಕೆ ಇದೆ. ಪಂಚತಾರಾ ಹೊಟೇಲ್‌ಗಳಿವೆ. ರೆಸಾರ್ಟ್‌ಗಳಿವೆ. ತೋರಣಗಲ್‌ನ ವಿಮಾನ ನಿಲ್ದಾಣ ಕೂಡಾ ಹತ್ತಿರದಲ್ಲೇ ಇದೆ. ಜಿಲ್ಲಾ ಕೇಂದ್ರಕ್ಕೆ ಅಗತ್ಯ ಇರುವ ಎಲ್ಲಾ ಸೌಲಭ್ಯವೂ ಇದೆ. ಹಾಗಾಗಿ ವಿಜಯ ನಗರವನ್ನು ಜಿಲ್ಲೆಯನ್ನಾಗಿ ಮಾಡಿ ಎಂಬ ಬೇಡಿಕೆ ಕೇಳಿ ಬಂದಿತ್ತು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!