ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಈ 6 ತಾಲ್ಲೂಕುಗಳು ಸೇರ್ಪಡೆ

ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಈ 6 ತಾಲ್ಲೂಕುಗಳು ಸೇರ್ಪಡೆ

Suvarna News   | Asianet News
Published : Nov 27, 2020, 03:02 PM IST

ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ. ಬಳ್ಳಾರಿಯಲ್ಲಿದ್ದ 11 ತಾಲೂಕುಗಳ ಪೈಕಿ 6 ತಾಲ್ಲೂಕುಗಳು ವಿಜಯನಗರಕ್ಕೆ ಸೇರ್ಪಡೆಯಾಗಲಿವೆ. 

ಬೆಂಗಳೂರು (ನ. 27): ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ. ಬಳ್ಳಾರಿಯಲ್ಲಿದ್ದ 11 ತಾಲೂಕುಗಳ ಪೈಕಿ  ಹೊಸಪೇಟೆ, ಕೊಟ್ಟೂರು, ಕೂಡ್ಲಿಗಿ, ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ತಾಲ್ಲೂಕುಗಳು ವಿಜಯ ನಗರ ಜಿಲ್ಲೆಗೆ ಸೇರ್ಪಡೆಯಾಗಲಿವೆ ಎಂದು ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದೆ. 

ಸಂಪುಟ ಸರ್ಕಸ್‌ಗೆ ಟ್ವಿಸ್ಟ್ ; ಬಿಎಸ್‌ವೈಗೆ ಹೈಕಮಾಂಡ್‌ನಿಂದ ಬಂತು ಸ್ಪಷ್ಟ ಸಂದೇಶ

ವಿಜಯ ನಗರ ಯಾಕೆ ಜಿಲ್ಲೆಯಾಗಬೇಕು ಎಂದು ನೋಡುವುದಾದರೆ, ರೈಲ್ವೇ ಜಂಕ್ಷನ್, ಕಬ್ಬಿನ ಕಾರ್ಖಾನೆ, ಗಣಿಗಾರಿಕೆ ಇದೆ. ಪಂಚತಾರಾ ಹೊಟೇಲ್‌ಗಳಿವೆ. ರೆಸಾರ್ಟ್‌ಗಳಿವೆ. ತೋರಣಗಲ್‌ನ ವಿಮಾನ ನಿಲ್ದಾಣ ಕೂಡಾ ಹತ್ತಿರದಲ್ಲೇ ಇದೆ. ಜಿಲ್ಲಾ ಕೇಂದ್ರಕ್ಕೆ ಅಗತ್ಯ ಇರುವ ಎಲ್ಲಾ ಸೌಲಭ್ಯವೂ ಇದೆ. ಹಾಗಾಗಿ ವಿಜಯ ನಗರವನ್ನು ಜಿಲ್ಲೆಯನ್ನಾಗಿ ಮಾಡಿ ಎಂಬ ಬೇಡಿಕೆ ಕೇಳಿ ಬಂದಿತ್ತು. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!