ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಈ 6 ತಾಲ್ಲೂಕುಗಳು ಸೇರ್ಪಡೆ

ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಈ 6 ತಾಲ್ಲೂಕುಗಳು ಸೇರ್ಪಡೆ

Suvarna News   | Asianet News
Published : Nov 27, 2020, 03:02 PM IST

ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ. ಬಳ್ಳಾರಿಯಲ್ಲಿದ್ದ 11 ತಾಲೂಕುಗಳ ಪೈಕಿ 6 ತಾಲ್ಲೂಕುಗಳು ವಿಜಯನಗರಕ್ಕೆ ಸೇರ್ಪಡೆಯಾಗಲಿವೆ. 

ಬೆಂಗಳೂರು (ನ. 27): ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ. ಬಳ್ಳಾರಿಯಲ್ಲಿದ್ದ 11 ತಾಲೂಕುಗಳ ಪೈಕಿ  ಹೊಸಪೇಟೆ, ಕೊಟ್ಟೂರು, ಕೂಡ್ಲಿಗಿ, ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ತಾಲ್ಲೂಕುಗಳು ವಿಜಯ ನಗರ ಜಿಲ್ಲೆಗೆ ಸೇರ್ಪಡೆಯಾಗಲಿವೆ ಎಂದು ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದೆ. 

ಸಂಪುಟ ಸರ್ಕಸ್‌ಗೆ ಟ್ವಿಸ್ಟ್ ; ಬಿಎಸ್‌ವೈಗೆ ಹೈಕಮಾಂಡ್‌ನಿಂದ ಬಂತು ಸ್ಪಷ್ಟ ಸಂದೇಶ

ವಿಜಯ ನಗರ ಯಾಕೆ ಜಿಲ್ಲೆಯಾಗಬೇಕು ಎಂದು ನೋಡುವುದಾದರೆ, ರೈಲ್ವೇ ಜಂಕ್ಷನ್, ಕಬ್ಬಿನ ಕಾರ್ಖಾನೆ, ಗಣಿಗಾರಿಕೆ ಇದೆ. ಪಂಚತಾರಾ ಹೊಟೇಲ್‌ಗಳಿವೆ. ರೆಸಾರ್ಟ್‌ಗಳಿವೆ. ತೋರಣಗಲ್‌ನ ವಿಮಾನ ನಿಲ್ದಾಣ ಕೂಡಾ ಹತ್ತಿರದಲ್ಲೇ ಇದೆ. ಜಿಲ್ಲಾ ಕೇಂದ್ರಕ್ಕೆ ಅಗತ್ಯ ಇರುವ ಎಲ್ಲಾ ಸೌಲಭ್ಯವೂ ಇದೆ. ಹಾಗಾಗಿ ವಿಜಯ ನಗರವನ್ನು ಜಿಲ್ಲೆಯನ್ನಾಗಿ ಮಾಡಿ ಎಂಬ ಬೇಡಿಕೆ ಕೇಳಿ ಬಂದಿತ್ತು. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ