ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಈ 6 ತಾಲ್ಲೂಕುಗಳು ಸೇರ್ಪಡೆ

ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಈ 6 ತಾಲ್ಲೂಕುಗಳು ಸೇರ್ಪಡೆ

Suvarna News   | Asianet News
Published : Nov 27, 2020, 03:02 PM IST

ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ. ಬಳ್ಳಾರಿಯಲ್ಲಿದ್ದ 11 ತಾಲೂಕುಗಳ ಪೈಕಿ 6 ತಾಲ್ಲೂಕುಗಳು ವಿಜಯನಗರಕ್ಕೆ ಸೇರ್ಪಡೆಯಾಗಲಿವೆ. 

ಬೆಂಗಳೂರು (ನ. 27): ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ. ಬಳ್ಳಾರಿಯಲ್ಲಿದ್ದ 11 ತಾಲೂಕುಗಳ ಪೈಕಿ  ಹೊಸಪೇಟೆ, ಕೊಟ್ಟೂರು, ಕೂಡ್ಲಿಗಿ, ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ತಾಲ್ಲೂಕುಗಳು ವಿಜಯ ನಗರ ಜಿಲ್ಲೆಗೆ ಸೇರ್ಪಡೆಯಾಗಲಿವೆ ಎಂದು ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದೆ. 

ಸಂಪುಟ ಸರ್ಕಸ್‌ಗೆ ಟ್ವಿಸ್ಟ್ ; ಬಿಎಸ್‌ವೈಗೆ ಹೈಕಮಾಂಡ್‌ನಿಂದ ಬಂತು ಸ್ಪಷ್ಟ ಸಂದೇಶ

ವಿಜಯ ನಗರ ಯಾಕೆ ಜಿಲ್ಲೆಯಾಗಬೇಕು ಎಂದು ನೋಡುವುದಾದರೆ, ರೈಲ್ವೇ ಜಂಕ್ಷನ್, ಕಬ್ಬಿನ ಕಾರ್ಖಾನೆ, ಗಣಿಗಾರಿಕೆ ಇದೆ. ಪಂಚತಾರಾ ಹೊಟೇಲ್‌ಗಳಿವೆ. ರೆಸಾರ್ಟ್‌ಗಳಿವೆ. ತೋರಣಗಲ್‌ನ ವಿಮಾನ ನಿಲ್ದಾಣ ಕೂಡಾ ಹತ್ತಿರದಲ್ಲೇ ಇದೆ. ಜಿಲ್ಲಾ ಕೇಂದ್ರಕ್ಕೆ ಅಗತ್ಯ ಇರುವ ಎಲ್ಲಾ ಸೌಲಭ್ಯವೂ ಇದೆ. ಹಾಗಾಗಿ ವಿಜಯ ನಗರವನ್ನು ಜಿಲ್ಲೆಯನ್ನಾಗಿ ಮಾಡಿ ಎಂಬ ಬೇಡಿಕೆ ಕೇಳಿ ಬಂದಿತ್ತು. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!