Karnataka Politics: ವಿಜಯಪುರದ ಹಾಲಿ ಶಾಸಕ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ, ಯತ್ನಾಳ್ ಬಾಂಬ್

Karnataka Politics: ವಿಜಯಪುರದ ಹಾಲಿ ಶಾಸಕ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ, ಯತ್ನಾಳ್ ಬಾಂಬ್

Published : Jan 25, 2022, 04:05 PM IST

 ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆ ನೀಡುವುದರಲ್ಲಿ ಶಾಸಕ ಯತ್ನಾಳ್ (Yathnal) ನಿಸ್ಸೀಮರು. ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಬಿಜೆಪಿಯ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಡಿಕೆಶಿ (DK Shivakumar) ಜೊತೆ ಅಡ್ಜೆಸ್ಟ್‌ಮೆಂಟ್ ಮಾಡಿಕೊಂಡಿದ್ದಾರೆ ಎಂದು ಬಾಂಬ್ ಹಾಕಿದ್ದಾರೆ. 

ಬೆಂಗಳೂರು (ಜ. 25): ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆ ನೀಡುವುದರಲ್ಲಿ ಶಾಸಕ ಯತ್ನಾಳ್ (Yathnal) ನಿಸ್ಸೀಮರು. ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಬಿಜೆಪಿಯ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಡಿಕೆಶಿ (DK Shivakumar) ಜೊತೆ ಅಡ್ಜೆಸ್ಟ್‌ಮೆಂಟ್ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ, ಎಚ್‌ಡಿಕೆ ಜೊತೆಗೂ ಸಂಪರ್ಕದಲ್ಲಿದ್ದಾರೆ. ವಿಜಯಪುರದ ಹಾಲಿ ಬಿಜೆಪಿ ಶಾಸಕ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. 


 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more