ಬೆಂಗಳೂರಿನಿಂದ ವಿಜಯಪುರಕ್ಕೆ ಬಂದ ದಂಪತಿ; ಬಸ್‌ ಇಲ್ಲದೇ ಪರದಾಟ

ಬೆಂಗಳೂರಿನಿಂದ ವಿಜಯಪುರಕ್ಕೆ ಬಂದ ದಂಪತಿ; ಬಸ್‌ ಇಲ್ಲದೇ ಪರದಾಟ

Suvarna News   | Asianet News
Published : Jul 12, 2020, 11:56 AM IST

ಬೆಂಗಳೂರಿನಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಕೆಲಸವೂ ಲ್ಲ, ಹಣವೂ ಇಲ್ಲ, ಬದುಕೋದೇ ಕಷ್ಟವಾಗುತ್ತಿದೆ ಎಂದು ದಂಪತಿಯೊಬ್ಬರು ವಿಜಯಪುರಕ್ಕೆ ಬಂದಿದ್ದಾರೆ. ವಿಜಯಪುರದಲ್ಲಿ ಲಾಕ್‌ಡೌನ್ ಇರುವುದರಿಂದ  ಬಸ್‌ ನಿಲ್ದಾಣದಿಂದ ಮನೆಗೆ ಹೋಗಲು ಪರದಾಟ ನಡೆಸಿದ್ದಾರೆ. 

ಬೆಂಗಳೂರು (ಜು. 12): ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಕೆಲಸವೂ ಲ್ಲ, ಹಣವೂ ಇಲ್ಲ, ಬದುಕೋದೇ ಕಷ್ಟವಾಗುತ್ತಿದೆ ಎಂದು ದಂಪತಿಯೊಬ್ಬರು ವಿಜಯಪುರಕ್ಕೆ ಬಂದಿದ್ದಾರೆ. ವಿಜಯಪುರದಲ್ಲಿ ಲಾಕ್‌ಡೌನ್ ಇರುವುದರಿಂದ  ಬಸ್‌ ನಿಲ್ದಾಣದಿಂದ ಮನೆಗೆ ಹೋಗಲು ಪರದಾಟ ನಡೆಸಿದ್ದಾರೆ. 

ಈ ದಂಪತಿ ಸುವರ್ಣ ನ್ಯೂಸ್‌ ಜೊತೆ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಬಹಳ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದೆ. ಕೆಲಸವೂ ಇಲ್ಲ. ಲಾಕ್‌ಡೌನ್ ಇರುವುದರಿಂದ ಊರಿಗೆ ಬರುವುದೇ ಸೇಫ್ ಅಂತ ಊರಿಗೆ ಬಂದಿದ್ದೇವೆ ಎಂದಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!