ವಿಜಯಪುರ: ಉಕ್ಕಿ ಹರಿಯುವ ಹಳ್ಳ ದಾಟಿ ಕಾಲಜ್ಞಾನಿ ಸದಾಶಿವ ಅಜ್ಜನ ದರ್ಶನಕ್ಕೆ ಭಕ್ತರ ದಂಡು

ವಿಜಯಪುರ: ಉಕ್ಕಿ ಹರಿಯುವ ಹಳ್ಳ ದಾಟಿ ಕಾಲಜ್ಞಾನಿ ಸದಾಶಿವ ಅಜ್ಜನ ದರ್ಶನಕ್ಕೆ ಭಕ್ತರ ದಂಡು

Published : Jun 08, 2021, 11:12 AM ISTUpdated : Jun 08, 2021, 11:18 AM IST

ವಿಜಯಪುರದ ಬಬಲಾದಿ ಮಠಕ್ಕೆ ಕಾಲಜ್ಞಾನಿ ಸದಾಶಿವ ಅಜ್ಜನ ದರ್ಶನಕ್ಕೆ ಭಕ್ತರ ದಂಡು ಹರಿದು ಬಂದಿದೆ. 

ವಿಜಯಪುರ (ಜೂ. 08): ಇಲ್ಲಿನ ಬಬಲಾದಿ ಮಠಕ್ಕೆ ಕಾಲಜ್ಞಾನಿ ಸದಾಶಿವ ಅಜ್ಜನ ದರ್ಶನಕ್ಕೆ ಭಕ್ತರ ದಂಡು ಹರಿದು ಬಂದಿದೆ. ಕೊರೋನಾ 2 ನೇ ಅಲೆ ಬಗ್ಗೆ 3 ತಿಂಗಳ ಹಿಂದೆ ಸದಾಶಿವ ಅಜ್ಜ ಭವಿಷ್ಯ ನುಡಿದಿದ್ದರು. ಇದೀಗ ಸೋಂಕು ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಮುತ್ಯಾರ ದರ್ಶನಕ್ಕೆ ಆಗಮಿಸಿದ್ದಾರೆ. ಮನೆಯಲ್ಲಿಯೇ ಪೂಜೆ ಮಾಡಿ ಎಂದರೂ ಭಕ್ತರು ಕೇಳುತ್ತಿಲ್ಲ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!