ಪಿಪಿಇ ಕಿಟ್ ಧರಿಸಿ ಓಡಾಡುತ್ತಿರುವ ಮಾನಸಿಕ ಅಸ್ವಸ್ಥ; ಸಾರ್ವಜನಿಕರಿಗೆ ಆತಂಕವೂ ಆತಂಕ..!

ಪಿಪಿಇ ಕಿಟ್ ಧರಿಸಿ ಓಡಾಡುತ್ತಿರುವ ಮಾನಸಿಕ ಅಸ್ವಸ್ಥ; ಸಾರ್ವಜನಿಕರಿಗೆ ಆತಂಕವೂ ಆತಂಕ..!

Suvarna News   | Asianet News
Published : Jul 12, 2020, 03:50 PM IST

ವಿಜಯಪುರದಲ್ಲಿ ಪಿಪಿಇ ಕಿಟ್‌ನ್ನು ಎಲ್ಲೆಂದರಲ್ಲಿ ಸಿಬ್ಬಂದಿಗಳು ಎಸೆದು ಹೋಗಿದ್ದು ಅದನ್ನು  ಮಾನಸಿಕ ಅಸ್ವಸ್ಥನೊಬ್ಬ ಧರಿಸಿ ಓಡಾಡುತ್ತಿದ್ದಾನೆ. ಇದರಿಂದಲೇ ಸೋಂಕು ನಗರದಲ್ಲಿ ಇನ್ನಷ್ಟು ಹೆಚ್ಚಾಗುತ್ತಿದೆ ಎನ್ನಲಾಗಿದೆ. 

ವಿಜಯಪುರ (ಜು. 12):  ಪಿಪಿಇ ಕಿಟ್‌ನ್ನು ಎಲ್ಲೆಂದರಲ್ಲಿ ಸಿಬ್ಬಂದಿಗಳು ಎಸೆದು ಹೋಗಿದ್ದು ಅದನ್ನು  ಮಾನಸಿಕ ಅಸ್ವಸ್ಥನೊಬ್ಬ ಧರಿಸಿ ಓಡಾಡುತ್ತಿದ್ದಾನೆ. ಇದರಿಂದಲೇ ಸೋಂಕು ನಗರದಲ್ಲಿ ಇನ್ನಷ್ಟು ಹೆಚ್ಚಾಗುತ್ತಿದೆ ಎನ್ನಲಾಗಿದೆ. 

ಸಿಬ್ಬಂದಿಗಳ ಪಿಪಿಇ ಕಿಟ್‌ನ್ನು ಸರಿಯಾದ ರೀತಿಯಲ್ಲಿ ಡಿಸ್ಪೋಸ್ ಮಾಡಬೇಕು. ಆದರೆ ಬೇಜವಾಬ್ದಾರಿಯಿಂದ ಸ್ಮಶಾನದ ಬಳಿ ಎಸೆದು ಹೋಗಿದ್ದಾರೆ. ಮಾನಸಿಕ ಅಸ್ವಸ್ಥ ಅದನ್ನ ಧರಿಸಿ ಆರಾಮಾಗಿ ಓಡಾಡಿಕೊಂಡು ಇದ್ದಾನೆ. ಈತನನ್ನು ನೋಡಿ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಬರುತ್ತೇವೆ ಅನ್ನುತ್ತಾರೆಯೇ ವಿನಃ ಸ್ಥಳಕ್ಕೆ ಧಾವಿಸುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!