ಪಿಪಿಇ ಕಿಟ್ ಧರಿಸಿ ಓಡಾಡುತ್ತಿರುವ ಮಾನಸಿಕ ಅಸ್ವಸ್ಥ; ಸಾರ್ವಜನಿಕರಿಗೆ ಆತಂಕವೂ ಆತಂಕ..!

ಪಿಪಿಇ ಕಿಟ್ ಧರಿಸಿ ಓಡಾಡುತ್ತಿರುವ ಮಾನಸಿಕ ಅಸ್ವಸ್ಥ; ಸಾರ್ವಜನಿಕರಿಗೆ ಆತಂಕವೂ ಆತಂಕ..!

Suvarna News   | Asianet News
Published : Jul 12, 2020, 03:50 PM IST

ವಿಜಯಪುರದಲ್ಲಿ ಪಿಪಿಇ ಕಿಟ್‌ನ್ನು ಎಲ್ಲೆಂದರಲ್ಲಿ ಸಿಬ್ಬಂದಿಗಳು ಎಸೆದು ಹೋಗಿದ್ದು ಅದನ್ನು  ಮಾನಸಿಕ ಅಸ್ವಸ್ಥನೊಬ್ಬ ಧರಿಸಿ ಓಡಾಡುತ್ತಿದ್ದಾನೆ. ಇದರಿಂದಲೇ ಸೋಂಕು ನಗರದಲ್ಲಿ ಇನ್ನಷ್ಟು ಹೆಚ್ಚಾಗುತ್ತಿದೆ ಎನ್ನಲಾಗಿದೆ. 

ವಿಜಯಪುರ (ಜು. 12):  ಪಿಪಿಇ ಕಿಟ್‌ನ್ನು ಎಲ್ಲೆಂದರಲ್ಲಿ ಸಿಬ್ಬಂದಿಗಳು ಎಸೆದು ಹೋಗಿದ್ದು ಅದನ್ನು  ಮಾನಸಿಕ ಅಸ್ವಸ್ಥನೊಬ್ಬ ಧರಿಸಿ ಓಡಾಡುತ್ತಿದ್ದಾನೆ. ಇದರಿಂದಲೇ ಸೋಂಕು ನಗರದಲ್ಲಿ ಇನ್ನಷ್ಟು ಹೆಚ್ಚಾಗುತ್ತಿದೆ ಎನ್ನಲಾಗಿದೆ. 

ಸಿಬ್ಬಂದಿಗಳ ಪಿಪಿಇ ಕಿಟ್‌ನ್ನು ಸರಿಯಾದ ರೀತಿಯಲ್ಲಿ ಡಿಸ್ಪೋಸ್ ಮಾಡಬೇಕು. ಆದರೆ ಬೇಜವಾಬ್ದಾರಿಯಿಂದ ಸ್ಮಶಾನದ ಬಳಿ ಎಸೆದು ಹೋಗಿದ್ದಾರೆ. ಮಾನಸಿಕ ಅಸ್ವಸ್ಥ ಅದನ್ನ ಧರಿಸಿ ಆರಾಮಾಗಿ ಓಡಾಡಿಕೊಂಡು ಇದ್ದಾನೆ. ಈತನನ್ನು ನೋಡಿ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಬರುತ್ತೇವೆ ಅನ್ನುತ್ತಾರೆಯೇ ವಿನಃ ಸ್ಥಳಕ್ಕೆ ಧಾವಿಸುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!