ಪಿಪಿಇ ಕಿಟ್ ಧರಿಸಿ ಓಡಾಡುತ್ತಿರುವ ಮಾನಸಿಕ ಅಸ್ವಸ್ಥ; ಸಾರ್ವಜನಿಕರಿಗೆ ಆತಂಕವೂ ಆತಂಕ..!

ಪಿಪಿಇ ಕಿಟ್ ಧರಿಸಿ ಓಡಾಡುತ್ತಿರುವ ಮಾನಸಿಕ ಅಸ್ವಸ್ಥ; ಸಾರ್ವಜನಿಕರಿಗೆ ಆತಂಕವೂ ಆತಂಕ..!

Published : Jul 12, 2020, 03:50 PM IST

ವಿಜಯಪುರದಲ್ಲಿ ಪಿಪಿಇ ಕಿಟ್‌ನ್ನು ಎಲ್ಲೆಂದರಲ್ಲಿ ಸಿಬ್ಬಂದಿಗಳು ಎಸೆದು ಹೋಗಿದ್ದು ಅದನ್ನು  ಮಾನಸಿಕ ಅಸ್ವಸ್ಥನೊಬ್ಬ ಧರಿಸಿ ಓಡಾಡುತ್ತಿದ್ದಾನೆ. ಇದರಿಂದಲೇ ಸೋಂಕು ನಗರದಲ್ಲಿ ಇನ್ನಷ್ಟು ಹೆಚ್ಚಾಗುತ್ತಿದೆ ಎನ್ನಲಾಗಿದೆ. 

ವಿಜಯಪುರ (ಜು. 12):  ಪಿಪಿಇ ಕಿಟ್‌ನ್ನು ಎಲ್ಲೆಂದರಲ್ಲಿ ಸಿಬ್ಬಂದಿಗಳು ಎಸೆದು ಹೋಗಿದ್ದು ಅದನ್ನು  ಮಾನಸಿಕ ಅಸ್ವಸ್ಥನೊಬ್ಬ ಧರಿಸಿ ಓಡಾಡುತ್ತಿದ್ದಾನೆ. ಇದರಿಂದಲೇ ಸೋಂಕು ನಗರದಲ್ಲಿ ಇನ್ನಷ್ಟು ಹೆಚ್ಚಾಗುತ್ತಿದೆ ಎನ್ನಲಾಗಿದೆ. 

ಸಿಬ್ಬಂದಿಗಳ ಪಿಪಿಇ ಕಿಟ್‌ನ್ನು ಸರಿಯಾದ ರೀತಿಯಲ್ಲಿ ಡಿಸ್ಪೋಸ್ ಮಾಡಬೇಕು. ಆದರೆ ಬೇಜವಾಬ್ದಾರಿಯಿಂದ ಸ್ಮಶಾನದ ಬಳಿ ಎಸೆದು ಹೋಗಿದ್ದಾರೆ. ಮಾನಸಿಕ ಅಸ್ವಸ್ಥ ಅದನ್ನ ಧರಿಸಿ ಆರಾಮಾಗಿ ಓಡಾಡಿಕೊಂಡು ಇದ್ದಾನೆ. ಈತನನ್ನು ನೋಡಿ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಬರುತ್ತೇವೆ ಅನ್ನುತ್ತಾರೆಯೇ ವಿನಃ ಸ್ಥಳಕ್ಕೆ ಧಾವಿಸುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!