ಪಿಪಿಇ ಕಿಟ್ ಧರಿಸಿ ಓಡಾಡುತ್ತಿರುವ ಮಾನಸಿಕ ಅಸ್ವಸ್ಥ; ಸಾರ್ವಜನಿಕರಿಗೆ ಆತಂಕವೂ ಆತಂಕ..!

ಪಿಪಿಇ ಕಿಟ್ ಧರಿಸಿ ಓಡಾಡುತ್ತಿರುವ ಮಾನಸಿಕ ಅಸ್ವಸ್ಥ; ಸಾರ್ವಜನಿಕರಿಗೆ ಆತಂಕವೂ ಆತಂಕ..!

Suvarna News   | Asianet News
Published : Jul 12, 2020, 03:50 PM IST

ವಿಜಯಪುರದಲ್ಲಿ ಪಿಪಿಇ ಕಿಟ್‌ನ್ನು ಎಲ್ಲೆಂದರಲ್ಲಿ ಸಿಬ್ಬಂದಿಗಳು ಎಸೆದು ಹೋಗಿದ್ದು ಅದನ್ನು  ಮಾನಸಿಕ ಅಸ್ವಸ್ಥನೊಬ್ಬ ಧರಿಸಿ ಓಡಾಡುತ್ತಿದ್ದಾನೆ. ಇದರಿಂದಲೇ ಸೋಂಕು ನಗರದಲ್ಲಿ ಇನ್ನಷ್ಟು ಹೆಚ್ಚಾಗುತ್ತಿದೆ ಎನ್ನಲಾಗಿದೆ. 

ವಿಜಯಪುರ (ಜು. 12):  ಪಿಪಿಇ ಕಿಟ್‌ನ್ನು ಎಲ್ಲೆಂದರಲ್ಲಿ ಸಿಬ್ಬಂದಿಗಳು ಎಸೆದು ಹೋಗಿದ್ದು ಅದನ್ನು  ಮಾನಸಿಕ ಅಸ್ವಸ್ಥನೊಬ್ಬ ಧರಿಸಿ ಓಡಾಡುತ್ತಿದ್ದಾನೆ. ಇದರಿಂದಲೇ ಸೋಂಕು ನಗರದಲ್ಲಿ ಇನ್ನಷ್ಟು ಹೆಚ್ಚಾಗುತ್ತಿದೆ ಎನ್ನಲಾಗಿದೆ. 

ಸಿಬ್ಬಂದಿಗಳ ಪಿಪಿಇ ಕಿಟ್‌ನ್ನು ಸರಿಯಾದ ರೀತಿಯಲ್ಲಿ ಡಿಸ್ಪೋಸ್ ಮಾಡಬೇಕು. ಆದರೆ ಬೇಜವಾಬ್ದಾರಿಯಿಂದ ಸ್ಮಶಾನದ ಬಳಿ ಎಸೆದು ಹೋಗಿದ್ದಾರೆ. ಮಾನಸಿಕ ಅಸ್ವಸ್ಥ ಅದನ್ನ ಧರಿಸಿ ಆರಾಮಾಗಿ ಓಡಾಡಿಕೊಂಡು ಇದ್ದಾನೆ. ಈತನನ್ನು ನೋಡಿ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಬರುತ್ತೇವೆ ಅನ್ನುತ್ತಾರೆಯೇ ವಿನಃ ಸ್ಥಳಕ್ಕೆ ಧಾವಿಸುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!