ಲಾಕ್‌ಡೌನ್‌ನಿಂದ ಹೊರ ರಾಜ್ಯಗಳಲ್ಲಿ ಸಿಲುಕಿದ್ದ ಕನ್ನಡಿಗರನ್ನು ರಕ್ಷಿಸಿದ ನಡಹಳ್ಳಿ

ಲಾಕ್‌ಡೌನ್‌ನಿಂದ ಹೊರ ರಾಜ್ಯಗಳಲ್ಲಿ ಸಿಲುಕಿದ್ದ ಕನ್ನಡಿಗರನ್ನು ರಕ್ಷಿಸಿದ ನಡಹಳ್ಳಿ

Published : May 19, 2020, 05:16 PM IST

ಲಾಕ್‌ಡೌನ್‌ನಿಂದಾಗಿ ಹೊರರಾಜ್ಯಗಳಲ್ಲಿ ಸಿಲುಕಿದ ಸಾವಿರಾರು ಕನ್ನಡಿಗರನ್ನು ಮರಳಿ ಅವರವರ ಊರುಗಳಿಗೆ ಕರೆ ತಂದಿದ್ದಾರೆ ವಿಜಯಪುರ ಶಾಸಕ ನಡಹಳ್ಳಿ. ಕೊರೊನಾ ಟೈಂನಲ್ಲಿ ಪ್ರತಿನಿತ್ಯ ನೂರಾರು ಜನರ ಹಸಿವು ನೀಗಿಸುವ ಕೆಲಸ ಮಾಡುತ್ತಿದ್ದಾರೆ. ಇವರ ಸಾಮಾಜಿಕ ಕಾಳಜಿ, ಕೆಲಸಗಳನ್ನು ನೋಡಿದರೆ ಶಹಭ್ಭಾಸ್ ಎನಿಸುತ್ತದೆ. ಅಲ್ಲಿನ ಜನರ ಪಾಲಿಗೆ ನಿಜವಾದ ಜನನಾಯಕರಾಗಿದ್ದಾರೆ. ಅವರ ಸಾಮಾಜಿಕ ಕಳಕಳಿ ಬಗ್ಗೆ ಇಲ್ಲಿದೆ ಒಂದು ರಿಪೋರ್ಟ್...! 

ವಿಜಯಪುರ (ಮೇ. 19): ಲಾಕ್‌ಡೌನ್‌ನಿಂದಾಗಿ ಹೊರರಾಜ್ಯಗಳಲ್ಲಿ ಸಿಲುಕಿದ ಸಾವಿರಾರು ಕನ್ನಡಿಗರನ್ನು ಮರಳಿ ಅವರವರ ಊರುಗಳಿಗೆ ಕರೆ ತಂದಿದ್ದಾರೆ ವಿಜಯಪುರ ಶಾಸಕ ನಡಹಳ್ಳಿ. ಕೊರೊನಾ ಟೈಂನಲ್ಲಿ ಪ್ರತಿನಿತ್ಯ ನೂರಾರು ಜನರ ಹಸಿವು ನೀಗಿಸುವ ಕೆಲಸ ಮಾಡುತ್ತಿದ್ದಾರೆ. ಇವರ ಸಾಮಾಜಿಕ ಕಾಳಜಿ, ಕೆಲಸಗಳನ್ನು ನೋಡಿದರೆ ಶಹಭ್ಭಾಸ್ ಎನಿಸುತ್ತದೆ. ಅಲ್ಲಿನ ಜನರ ಪಾಲಿಗೆ ನಿಜವಾದ ಜನನಾಯಕರಾಗಿದ್ದಾರೆ. ಅವರ ಸಾಮಾಜಿಕ ಕಳಕಳಿ ಬಗ್ಗೆ ಇಲ್ಲಿದೆ ಒಂದು ರಿಪೋರ್ಟ್...! 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!