ಲಾಕ್‌ಡೌನ್‌ನಿಂದ ಹೊರ ರಾಜ್ಯಗಳಲ್ಲಿ ಸಿಲುಕಿದ್ದ ಕನ್ನಡಿಗರನ್ನು ರಕ್ಷಿಸಿದ ನಡಹಳ್ಳಿ

ಲಾಕ್‌ಡೌನ್‌ನಿಂದ ಹೊರ ರಾಜ್ಯಗಳಲ್ಲಿ ಸಿಲುಕಿದ್ದ ಕನ್ನಡಿಗರನ್ನು ರಕ್ಷಿಸಿದ ನಡಹಳ್ಳಿ

Published : May 19, 2020, 05:16 PM IST

ಲಾಕ್‌ಡೌನ್‌ನಿಂದಾಗಿ ಹೊರರಾಜ್ಯಗಳಲ್ಲಿ ಸಿಲುಕಿದ ಸಾವಿರಾರು ಕನ್ನಡಿಗರನ್ನು ಮರಳಿ ಅವರವರ ಊರುಗಳಿಗೆ ಕರೆ ತಂದಿದ್ದಾರೆ ವಿಜಯಪುರ ಶಾಸಕ ನಡಹಳ್ಳಿ. ಕೊರೊನಾ ಟೈಂನಲ್ಲಿ ಪ್ರತಿನಿತ್ಯ ನೂರಾರು ಜನರ ಹಸಿವು ನೀಗಿಸುವ ಕೆಲಸ ಮಾಡುತ್ತಿದ್ದಾರೆ. ಇವರ ಸಾಮಾಜಿಕ ಕಾಳಜಿ, ಕೆಲಸಗಳನ್ನು ನೋಡಿದರೆ ಶಹಭ್ಭಾಸ್ ಎನಿಸುತ್ತದೆ. ಅಲ್ಲಿನ ಜನರ ಪಾಲಿಗೆ ನಿಜವಾದ ಜನನಾಯಕರಾಗಿದ್ದಾರೆ. ಅವರ ಸಾಮಾಜಿಕ ಕಳಕಳಿ ಬಗ್ಗೆ ಇಲ್ಲಿದೆ ಒಂದು ರಿಪೋರ್ಟ್...! 

ವಿಜಯಪುರ (ಮೇ. 19): ಲಾಕ್‌ಡೌನ್‌ನಿಂದಾಗಿ ಹೊರರಾಜ್ಯಗಳಲ್ಲಿ ಸಿಲುಕಿದ ಸಾವಿರಾರು ಕನ್ನಡಿಗರನ್ನು ಮರಳಿ ಅವರವರ ಊರುಗಳಿಗೆ ಕರೆ ತಂದಿದ್ದಾರೆ ವಿಜಯಪುರ ಶಾಸಕ ನಡಹಳ್ಳಿ. ಕೊರೊನಾ ಟೈಂನಲ್ಲಿ ಪ್ರತಿನಿತ್ಯ ನೂರಾರು ಜನರ ಹಸಿವು ನೀಗಿಸುವ ಕೆಲಸ ಮಾಡುತ್ತಿದ್ದಾರೆ. ಇವರ ಸಾಮಾಜಿಕ ಕಾಳಜಿ, ಕೆಲಸಗಳನ್ನು ನೋಡಿದರೆ ಶಹಭ್ಭಾಸ್ ಎನಿಸುತ್ತದೆ. ಅಲ್ಲಿನ ಜನರ ಪಾಲಿಗೆ ನಿಜವಾದ ಜನನಾಯಕರಾಗಿದ್ದಾರೆ. ಅವರ ಸಾಮಾಜಿಕ ಕಳಕಳಿ ಬಗ್ಗೆ ಇಲ್ಲಿದೆ ಒಂದು ರಿಪೋರ್ಟ್...! 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?