ಭೀಮಾತೀರದಲ್ಲಿ ರಿಯಲ್ ಸಿಂಗಂ ಅಲೋಕ್ ಕುಮಾರ್!‌

ಭೀಮಾತೀರದಲ್ಲಿ ರಿಯಲ್ ಸಿಂಗಂ ಅಲೋಕ್ ಕುಮಾರ್!‌

Published : Jul 21, 2022, 06:46 PM ISTUpdated : Jul 21, 2022, 06:48 PM IST

ಕೊನೆಗೂ ಭೀಮಾತೀರದ ಪಾತಕ ಕೃತ್ಯಗಳಿಗೆ ಕೊನೆಗಾಣಿಸಲು ಸರ್ಕಾರ ತೀರ್ಮಾನಿಸಿದಂತಿದೆ.  ಎಡಿಜಿಪಿಯಾದ ಮೇಲೆ ಮೊದಲ ಬಾರಿಗೆ ಭೀಮಾತೀರಕ್ಕೆ ಭೇಟಿ ನೀಡಿದ ರಿಯಲ್‌ ಸಿಂಗಂ ಅಲೋಕ್‌ ಕುಮಾರ್‌, ಮಿಂಚಿನ ಸಂಚಾರ ಮೂಡಿಸಿದ್ದಾರೆ.
 

ವಿಜಯಪುರ (ಜುಲೈ 21):  ಅವೆರಡು ಭೀಮಾತೀರದ ನಟೋರಿಯಸ್‌ ಗ್ಯಾಂಗ್‌ಗಳು. ಒಂದು ಕಾಲದಲ್ಲಿ ಭೀಮಾತೀರದಲ್ಲಿ ರಕ್ತವನ್ನ ನೀರಂತೆ ಹರಿಸಿದ್ದ ಕುಟುಂಬಗಳು ಅವು. ಆ ಕುಟುಂಬಗಳ ನಡುವಿನ ದಶಕಗಳ ದ್ವೇಷಕ್ಕೆ ಬಿದ್ದ ಹೆಣಗಳಿಗೆ ಈ ವರೆಗು ಲೆಕ್ಕಾ ಸಿಕ್ಕಿಲ್ಲ. ಈ ಕುಟುಂಬಗಳ ಕ್ರೈಂ ಇತಿಹಾಸವನ್ನ ಕೆದಕಿದ್ರೆ ಸಿಗೋದು ಕೆಂಡದಂತ ದ್ವೇಷ, ದ್ವೇಷಕ್ಕಾಗಿ ಭೀಮೆಯನ್ನ ಕಂಪಗಾಗಿಸಿದ ರಕ್ತದ ಕೋಡಿಯ ಕರಾಳ ಕಥೆ..! ಸದ್ಯ ಎರಡು ಕುಟುಂಬಗಳ ನಡುವಿನ ಪಾರಂಪರಿಕ ದ್ವೇಷವನ್ನ ಶಮನಗೊಳಿಸಲು ಪೊಲೀಸ್‌ ಫೈರ್‌ ಬ್ರಾಂಡ್‌ ಎಂಟ್ರಿಯಾಗಿದೆ..! ಹೀಗೆ ಭೀಮತೀರಕ್ಕೆ ಕರ್ನಾಟಕದ ಸಿಂಗಂ ಅಲೋಕ್‌ ಕುಮಾರ್‌ ಎಂಟ್ರಿ ಕೊಟ್ಟು ಆ ಭಾಗದ ನಟೋರಿಯಸ್‌ಗಳಿಗೆ ಲಾಸ್ಟ್‌ ವಾರ್ನಿಂಗ್‌ ನೀಡಿದ್ದಾರೆ.

ಎಡಿಜಿಪಿ ಯಾದ ಮೇಲೆ ಮೊದಲ ಬಾರಿಗೆ ಭೀಮಾತೀರಕ್ಕೆ ಭೇಟಿ ನೀಡಿದ ಅಲೋಕ್‌ ಕುಮಾರ್‌ ಖದರ್‌ ಹೇಗಿತ್ತು ಅಂತಾ. ಒಂದೆ ಕಲ್ಲಿಗೆ ಎರಡು ಹಕ್ಕಿಗಳನ್ನ ಹೊಡೆಯೋದಕ್ಕೆ ಹೊರಟಿದ್ದಾರೆ ಅಲೋಕ್‌ ಕುಮಾರ್.‌ ಸಿಂಗಂ ಅಲೋಕ್ ಕುಮಾರ್ ಭೀಮಾತೀರಕ್ಕೆ ಎಂಟ್ರಿ ಕೊಟ್ರೋ 5 ದಶಕಗಳ ಕಾಲ ದ್ವೇಷ ಸಾದಿಸಿದ್ದ ಎರಡು ಕುಟುಂಬಗಳು ಒಂದೇ ಸ್ಟೇಜ್ ಮೇಲೆ ಬಂದುಬಿಟ್ಟಿದ್ವು. ಸಂಧಾನ ಸಭೆಯ ನೆಪದಲ್ಲಿ ಎರಡೂ ಫ್ಯಾಮಿಲಿಯವರನ್ನ ಕರೆಸಿ ಅಲೋಕ್ ಕುಮಾರ್ ಒಂದು ವಾರ್ನಿಂಗ್ ಕೊಟ್ರು. ನಿಮ್ಮವರು ಸೆರೆಂಡರ್ ಆಗಲಿಲ್ಲ ಅಂದ್ರೆ ಉತ್ತರಪ್ರದೇಶ ಮಾಡೆಲ್ ಭೀಮಾ ತೀರಕ್ಕೆ ತರಬೇಕಾಗುತ್ತೆ. ನಿಮ್ಮ ಆಸ್ತಿ ಜಪ್ತಿ ಮಾಡಬೇಕಾಗುತ್ತೆ ಅಂತ ವಾರ್ನ್ ಮಾಡಿದ್ರು. ಅಲೋಕ್ ಕುಮಾರ್ ಹೀಗೆ ಹೇಳೋದಕ್ಕೆ ಕಾರಣ ಎರಡೂ ಕುಟುಂಬಳು ಕಳೆದ 5 ದಶಕಗಳ ಕಾಲ ಭೀಮಾ ತೀರದಲ್ಲಿ ಮಾಡಿದ ಅವಾಂತರಗಳು.

Vijayapura: ಭೀಮಾ ತೀರದಲ್ಲಿ ಖಾಕಿ ಫೈರ್‌ ಬ್ರಾಂಡ್‌ ಅಲೋಕ್‌ ಕುಮಾರ್!

ಭೀಮಾತೀರದ ಈ ಇಬ್ಬರು ಮಾಸ್ಟರ್‌ ಮೈಂಡ್‌ ಸರೆಂಡರ್‌ ಆದ್ರೆ ಮಾತ್ರ ಭೀಮಾತೀರದಲ್ಲಿ ಹೊತ್ತಿಕೊಂಡಿರುವ ದ್ವೇಷದ ಜ್ವಾಲೆ ಆರೋದಕ್ಕೆ ಸಾಧ್ಯ.. ಈ ನಡುವೆ ಭೀಮಾತೀರದ ಈ ಕುಟುಂಬಗಳ ಕಥೆಯೇ ಒಂದಾದ್ರೆ, ಇವ್ರನ್ನ ಸಂಬಾಳಿಸಬೇಕಾದ ಚಡಚಣ ಠಾಣೆಯ ಪೊಲೀಸರ ಕಥೆಯೇ ಬೇರೆ.. ಎಡಿಜಿಪಿ ಅಲೋಕ್‌ ಕುಮಾರ್‌ ಎದುರೇ ಚಡಚಣ ಪೊಲೀಸರ ಮಾನ ಮರ್ಯಾದೆ ಮೂರುಕಾಸಿಗೆ ಹರಾಜಾಗಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more