ಇಲ್ಲಿ ಹಳ್ಳ ಹತ್ತಿದೆ ಸ್ವಚ್ಛ ಭಾರತ್ ಕನಸು, ಗ್ರಾಮಕ್ಕೊಂದು ಶೌಚಾಲಯ ನಿರ್ಮಿಸುವ ಯೋಗ್ಯತೆ ಇಲ್ವಾ.?

ಇಲ್ಲಿ ಹಳ್ಳ ಹತ್ತಿದೆ ಸ್ವಚ್ಛ ಭಾರತ್ ಕನಸು, ಗ್ರಾಮಕ್ಕೊಂದು ಶೌಚಾಲಯ ನಿರ್ಮಿಸುವ ಯೋಗ್ಯತೆ ಇಲ್ವಾ.?

Suvarna News   | Asianet News
Published : Jan 25, 2021, 03:09 PM ISTUpdated : Jan 25, 2021, 03:40 PM IST

ಸ್ವಚ್ಚ ಭಾರತದ ಕನಸು ಈ ಗ್ರಾಮದಲ್ಲಿ ಹಳ್ಳ ಹಿಡಿದು ಹೋಗಿದೆ. ಬಯಲು ಮುಕ್ತ ಶೌಚಾಲಯ ಮಾಡಬೇಕು ಎಂದು ಸರ್ಕಾರ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಅದು ಈ ಹಳ್ಳಿಯನ್ನು ತಲುಪಿಯೇ ಇಲ್ಲ.

ವಿಜಯಪುರ (ಜ. 25): ಸ್ವಚ್ಚ ಭಾರತದ ಕನಸು ಈ ಗ್ರಾಮದಲ್ಲಿ ಹಳ್ಳ ಹಿಡಿದು ಹೋಗಿದೆ. ಬಯಲು ಮುಕ್ತ ಶೌಚಾಲಯ ಮಾಡಬೇಕು ಎಂದು ಸರ್ಕಾರ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಅದು ಈ ಹಳ್ಳಿಯನ್ನು ತಲುಪಿಯೇ ಇಲ್ಲ. ಶೌಚಾಲಯವಿಲ್ಲದೇ ಇಲ್ಲಿನ ಮಹಿಳೆಯರು, ವೃದ್ಧರು, ಮಕ್ಕಳು ಬಹಿರ್ದೆಸೆಗೆ ಹೋಗಲು ಹರಸಾಹಸಪಡಬೇಕಾಗಿದೆ. ಇಂತದ್ದೊಂದು ದೃಶ್ಯ ಕಂಡು ಬಂದಿದ್ದು ವಿಜಯಪುರದ ಸಾರವಾಡದಲ್ಲಿ. ಇಲ್ಲಿನ ಗ್ರಾಮಸ್ಥರು ಶೌಚಾಲಯವಿಲ್ಲದೇ ಅನುಭವಿಸುವ ಪಾಡು, ಮುಜಗರ ಯಾರಿಗೂ ಬೇಡ. 

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!