News Hour: ವಕ್ಫ್‌ ಬೋರ್ಡ್‌ಗೆ ಬಿಸಿ ಮುಟ್ಟಿಸಿದ ಹಿಂದೂ ಸಂಘಟನೆಗಳು!

News Hour: ವಕ್ಫ್‌ ಬೋರ್ಡ್‌ಗೆ ಬಿಸಿ ಮುಟ್ಟಿಸಿದ ಹಿಂದೂ ಸಂಘಟನೆಗಳು!

Published : Oct 15, 2024, 11:33 PM IST

ವಿಜಯಪುರದಲ್ಲಿ 10 ಸಾವಿರ ಎಕರೆ ಭೂಮಿ ತನ್ನದು ಎಂದು ಹೇಳುತ್ತಿರುವ ವಕ್ಫ್‌ ಬೋರ್ಡ್‌ ವಿರುದ್ದ ಆಕ್ರೋಶ ಜೋರಾಗಿದೆ. ಮಂಗಳವಾರ ಬಿಜೆಪಿ ಹಾಗೂ ಹಿಂದು ಪರ ಸಂಘಟನೆಗಳು ಈ ಬಗ್ಗೆ ಪ್ರತಿಭಟನೆ ನಡೆಸಿದವು.

ಬೆಂಗಳೂರು (ಅ.15): ವಿಜಯಪುರದಲ್ಲಿ ವಕ್ಫ್‌ ಸರ್ವೆ ಜಟಾಪಟಿ ಜೋರಾಗಿದೆ. ವಕ್ಫ್‌ ಸರ್ವೇ ವಿರುದ್ಧ ಬಿಜೆಪಿ ಹಾಗೂ ಹಿಂದು ಸಂಘಟನೆಗಳು ಮುಗಿಬಿದ್ದಿವೆ. ವಿಜಯಪುರದಲ್ಲಿ 10 ಸಾವಿರ ಎಕರೆ ಭೂಮಿ ತನ್ನದು ಎಂದು ವಕ್ಫ್‌ ಹೇಳುತ್ತಿದೆ.

10 ಸಾವಿರ ಎಕರೆ ತನ್ನ ಭೂಮಿಯಲ್ಲಿ ಅರ್ಧಕ್ಕಿಂತ ಹೆಚ್ಚಿನ ಭೂಮಿ ಒತ್ತುವರಿಯಾಗಿದೆ ಎಂದು ವಕ್ಫ್‌ ಹೇಳಿತ್ತು. ಈ ಒತ್ತುವರಿ ಜಮೀನನ್ನು ವಾಪಾಸ್‌ ಪಡೆಯಲು ವಕ್ಫ್‌ ಸಚಿವ ಜಮೀರ್‌ ಅಹ್ಮದ್‌ ಆದೇಶ ನೀಡಿದ್ದರು.

ಜಮೀರ್ ಅಹಮದ್ ಖಾನ್ ಮುತ್ತಜ್ಜನ ಹೆಸರು ಮಲ್ಲಪ್ಪ, ಕಲ್ಲಪ್ಪ ಇರಬಹುದು: ಶಾಸಕ ಯತ್ನಾಳ್!

ಈ ಬಗ್ಗೆ ರೈತರಿಗೆ ನೋಟಿಸ್‌ ಕೂಡ ನೀಡಲಾಗಿತ್ತು. ಇದು ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಸರ್ವೆ ಆದೇಶ ಹಿಂಪಡೆಯುವಂತೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more