News Hour: ವಕ್ಫ್‌ ಬೋರ್ಡ್‌ಗೆ ಬಿಸಿ ಮುಟ್ಟಿಸಿದ ಹಿಂದೂ ಸಂಘಟನೆಗಳು!

News Hour: ವಕ್ಫ್‌ ಬೋರ್ಡ್‌ಗೆ ಬಿಸಿ ಮುಟ್ಟಿಸಿದ ಹಿಂದೂ ಸಂಘಟನೆಗಳು!

Published : Oct 15, 2024, 11:33 PM IST

ವಿಜಯಪುರದಲ್ಲಿ 10 ಸಾವಿರ ಎಕರೆ ಭೂಮಿ ತನ್ನದು ಎಂದು ಹೇಳುತ್ತಿರುವ ವಕ್ಫ್‌ ಬೋರ್ಡ್‌ ವಿರುದ್ದ ಆಕ್ರೋಶ ಜೋರಾಗಿದೆ. ಮಂಗಳವಾರ ಬಿಜೆಪಿ ಹಾಗೂ ಹಿಂದು ಪರ ಸಂಘಟನೆಗಳು ಈ ಬಗ್ಗೆ ಪ್ರತಿಭಟನೆ ನಡೆಸಿದವು.

ಬೆಂಗಳೂರು (ಅ.15): ವಿಜಯಪುರದಲ್ಲಿ ವಕ್ಫ್‌ ಸರ್ವೆ ಜಟಾಪಟಿ ಜೋರಾಗಿದೆ. ವಕ್ಫ್‌ ಸರ್ವೇ ವಿರುದ್ಧ ಬಿಜೆಪಿ ಹಾಗೂ ಹಿಂದು ಸಂಘಟನೆಗಳು ಮುಗಿಬಿದ್ದಿವೆ. ವಿಜಯಪುರದಲ್ಲಿ 10 ಸಾವಿರ ಎಕರೆ ಭೂಮಿ ತನ್ನದು ಎಂದು ವಕ್ಫ್‌ ಹೇಳುತ್ತಿದೆ.

10 ಸಾವಿರ ಎಕರೆ ತನ್ನ ಭೂಮಿಯಲ್ಲಿ ಅರ್ಧಕ್ಕಿಂತ ಹೆಚ್ಚಿನ ಭೂಮಿ ಒತ್ತುವರಿಯಾಗಿದೆ ಎಂದು ವಕ್ಫ್‌ ಹೇಳಿತ್ತು. ಈ ಒತ್ತುವರಿ ಜಮೀನನ್ನು ವಾಪಾಸ್‌ ಪಡೆಯಲು ವಕ್ಫ್‌ ಸಚಿವ ಜಮೀರ್‌ ಅಹ್ಮದ್‌ ಆದೇಶ ನೀಡಿದ್ದರು.

ಜಮೀರ್ ಅಹಮದ್ ಖಾನ್ ಮುತ್ತಜ್ಜನ ಹೆಸರು ಮಲ್ಲಪ್ಪ, ಕಲ್ಲಪ್ಪ ಇರಬಹುದು: ಶಾಸಕ ಯತ್ನಾಳ್!

ಈ ಬಗ್ಗೆ ರೈತರಿಗೆ ನೋಟಿಸ್‌ ಕೂಡ ನೀಡಲಾಗಿತ್ತು. ಇದು ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಸರ್ವೆ ಆದೇಶ ಹಿಂಪಡೆಯುವಂತೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗಿದೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more