ರಾಘವೇಂದ್ರ- ವಿಜಯೇಂದ್ರರಿಂದ  30 ಸಾವಿರ ದಿನಸಿ ಕಿಟ್, ಆಂಬ್ಯುಲೆನ್ಸ್

ರಾಘವೇಂದ್ರ- ವಿಜಯೇಂದ್ರರಿಂದ 30 ಸಾವಿರ ದಿನಸಿ ಕಿಟ್, ಆಂಬ್ಯುಲೆನ್ಸ್

Published : May 30, 2021, 03:11 PM ISTUpdated : May 30, 2021, 09:07 PM IST

ಕೊರೋನಾ ವಿರುದ್ಧದ ಹೋರಾಟದಲ್ಲಿ ಸಿಎಂ ಪುತ್ರರು ಕೈಜೋಡಿಸಿದ್ದಾರೆ.  ಪ್ರೇರಣಾ ಎಜುಕೇಶನಲ್ ಟ್ರಸ್ಟ್‌ನಿಂದ ಶಿವಮೊಗ್ಗದ 1500 ಪೌರಕಾರ್ಮಿಕರಿಗೆ ಫುಡ್ ಕಿಟ್ ನೀಡಿದ್ದಾರೆ. 

ಬೆಂಗಳೂರು (ಮೇ.30):  ಕೊರೋನಾ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಲು ಸಿಎಂ ಬಿಎಸ್ ಯಡಿಯೂರಪ್ಪ ಪುತ್ರರು ಮುಂದಾಗಿದ್ದಾರೆ.  ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ಶಿವಮೊಗ್ಗದ 1500 ಪೌರಕಾರ್ಮಿಕರಿಗೆ ಪಡಿತರ ವಿತರಿಸಿದರು. ಪ್ರೇರಣಾ ಎಜುಕೇಶನಲ್ ಟ್ರಸ್ಟ್‌ನಿಂದ ಪಡಿತರ ವಿತರಣೆ ಮಾಡಲಾಯಿತು.

 

ಸಿಎಂ ಪುತ್ರ ಸಂಸದ ಬಿ ವೈ ರಾಘವೇಂದ್ರ 30 ಸಾವಿರ ದಿನಸಿ ಕಿಟ್ ವಿತರಣೆ ಮಾಡಿದರೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಉಚಿತ ಆಂಬ್ಯುಲೆನ್ಸ್, ಅಕ್ಸಿಜನ್ ಕಾನ್ಸನ್ಟೇಟರ್ ಗಳನ್ನು ನೀಡಿದರು. ವಿವಿಧ ವರ್ಗಗಳಲ್ಲಿ ಕೆಲಸ ಮಾಡುತ್ತಿರುವರಿಗೆ ಸುಮಾರು 30 ಸಾವಿರ ದಿನಸಿ ಕಿಟ್ ಗಳನ್ನು ಸ್ವಂತ ಹಣದಲ್ಲಿ ವಿತರಿಸಿದರು.

ಸೇವಾ ಭಾರತಿ ಕರ್ನಾಟಕ ಪ್ರೇರಣಾ ಎಜುಕೇಷನಲ್ ಟ್ರಸ್ಟ್  ಕೊರೋನಾ ವಾರಿಯರ್ಸ್ ನೆರವಿಗೆ ನಿಂತಿತು. ಪೌರ ಕಾರ್ಮಿಕರು,  ಅಂಗನವಾಡಿ ಶಿಕ್ಷಕರು, ಸಹಾಯಕರಿಗೆ, ಆಶಾ ಕಾರ್ಯಕರ್ತೆಯರು,  ಅಡುಗೆ ಭಟ್ಟರು, ಅರ್ಚಕರು,  ಮಾಧ್ಯಮದವರು, ಪತ್ರಿಕಾ ವಿತರಕರು, ಫೋಟೋ ಗ್ರಾಫರ್,  ಕ್ಷೌರಿಕರು, ಬಸ್ ಎಜೆಂಟ್, ಡ್ರೈವರ್ ಗಳಿಗೆ ಡಿಎಆರ್ ಗ್ರೌಂಡ್ ನಲ್ಲಿ ಪೊಲೀಸ್ ಸಿಬ್ಬಂದಿ, ಹೋಮ್ ಗಾರ್ಡ್ ಗಳಿಗೆ, ಮೆಡಿಕಲ್ ಕಾಲೇಜಿನ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಕಿಟ್ ಹಂಚಲಾಯಿತು. ‌
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!