ರಾಘವೇಂದ್ರ- ವಿಜಯೇಂದ್ರರಿಂದ  30 ಸಾವಿರ ದಿನಸಿ ಕಿಟ್, ಆಂಬ್ಯುಲೆನ್ಸ್

ರಾಘವೇಂದ್ರ- ವಿಜಯೇಂದ್ರರಿಂದ 30 ಸಾವಿರ ದಿನಸಿ ಕಿಟ್, ಆಂಬ್ಯುಲೆನ್ಸ್

Published : May 30, 2021, 03:11 PM ISTUpdated : May 30, 2021, 09:07 PM IST

ಕೊರೋನಾ ವಿರುದ್ಧದ ಹೋರಾಟದಲ್ಲಿ ಸಿಎಂ ಪುತ್ರರು ಕೈಜೋಡಿಸಿದ್ದಾರೆ.  ಪ್ರೇರಣಾ ಎಜುಕೇಶನಲ್ ಟ್ರಸ್ಟ್‌ನಿಂದ ಶಿವಮೊಗ್ಗದ 1500 ಪೌರಕಾರ್ಮಿಕರಿಗೆ ಫುಡ್ ಕಿಟ್ ನೀಡಿದ್ದಾರೆ. 

ಬೆಂಗಳೂರು (ಮೇ.30):  ಕೊರೋನಾ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಲು ಸಿಎಂ ಬಿಎಸ್ ಯಡಿಯೂರಪ್ಪ ಪುತ್ರರು ಮುಂದಾಗಿದ್ದಾರೆ.  ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ಶಿವಮೊಗ್ಗದ 1500 ಪೌರಕಾರ್ಮಿಕರಿಗೆ ಪಡಿತರ ವಿತರಿಸಿದರು. ಪ್ರೇರಣಾ ಎಜುಕೇಶನಲ್ ಟ್ರಸ್ಟ್‌ನಿಂದ ಪಡಿತರ ವಿತರಣೆ ಮಾಡಲಾಯಿತು.

 

ಸಿಎಂ ಪುತ್ರ ಸಂಸದ ಬಿ ವೈ ರಾಘವೇಂದ್ರ 30 ಸಾವಿರ ದಿನಸಿ ಕಿಟ್ ವಿತರಣೆ ಮಾಡಿದರೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಉಚಿತ ಆಂಬ್ಯುಲೆನ್ಸ್, ಅಕ್ಸಿಜನ್ ಕಾನ್ಸನ್ಟೇಟರ್ ಗಳನ್ನು ನೀಡಿದರು. ವಿವಿಧ ವರ್ಗಗಳಲ್ಲಿ ಕೆಲಸ ಮಾಡುತ್ತಿರುವರಿಗೆ ಸುಮಾರು 30 ಸಾವಿರ ದಿನಸಿ ಕಿಟ್ ಗಳನ್ನು ಸ್ವಂತ ಹಣದಲ್ಲಿ ವಿತರಿಸಿದರು.

ಸೇವಾ ಭಾರತಿ ಕರ್ನಾಟಕ ಪ್ರೇರಣಾ ಎಜುಕೇಷನಲ್ ಟ್ರಸ್ಟ್  ಕೊರೋನಾ ವಾರಿಯರ್ಸ್ ನೆರವಿಗೆ ನಿಂತಿತು. ಪೌರ ಕಾರ್ಮಿಕರು,  ಅಂಗನವಾಡಿ ಶಿಕ್ಷಕರು, ಸಹಾಯಕರಿಗೆ, ಆಶಾ ಕಾರ್ಯಕರ್ತೆಯರು,  ಅಡುಗೆ ಭಟ್ಟರು, ಅರ್ಚಕರು,  ಮಾಧ್ಯಮದವರು, ಪತ್ರಿಕಾ ವಿತರಕರು, ಫೋಟೋ ಗ್ರಾಫರ್,  ಕ್ಷೌರಿಕರು, ಬಸ್ ಎಜೆಂಟ್, ಡ್ರೈವರ್ ಗಳಿಗೆ ಡಿಎಆರ್ ಗ್ರೌಂಡ್ ನಲ್ಲಿ ಪೊಲೀಸ್ ಸಿಬ್ಬಂದಿ, ಹೋಮ್ ಗಾರ್ಡ್ ಗಳಿಗೆ, ಮೆಡಿಕಲ್ ಕಾಲೇಜಿನ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಕಿಟ್ ಹಂಚಲಾಯಿತು. ‌
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!