ರಾಘವೇಂದ್ರ- ವಿಜಯೇಂದ್ರರಿಂದ  30 ಸಾವಿರ ದಿನಸಿ ಕಿಟ್, ಆಂಬ್ಯುಲೆನ್ಸ್

ರಾಘವೇಂದ್ರ- ವಿಜಯೇಂದ್ರರಿಂದ 30 ಸಾವಿರ ದಿನಸಿ ಕಿಟ್, ಆಂಬ್ಯುಲೆನ್ಸ್

Published : May 30, 2021, 03:11 PM ISTUpdated : May 30, 2021, 09:07 PM IST

ಕೊರೋನಾ ವಿರುದ್ಧದ ಹೋರಾಟದಲ್ಲಿ ಸಿಎಂ ಪುತ್ರರು ಕೈಜೋಡಿಸಿದ್ದಾರೆ.  ಪ್ರೇರಣಾ ಎಜುಕೇಶನಲ್ ಟ್ರಸ್ಟ್‌ನಿಂದ ಶಿವಮೊಗ್ಗದ 1500 ಪೌರಕಾರ್ಮಿಕರಿಗೆ ಫುಡ್ ಕಿಟ್ ನೀಡಿದ್ದಾರೆ. 

ಬೆಂಗಳೂರು (ಮೇ.30):  ಕೊರೋನಾ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಲು ಸಿಎಂ ಬಿಎಸ್ ಯಡಿಯೂರಪ್ಪ ಪುತ್ರರು ಮುಂದಾಗಿದ್ದಾರೆ.  ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ಶಿವಮೊಗ್ಗದ 1500 ಪೌರಕಾರ್ಮಿಕರಿಗೆ ಪಡಿತರ ವಿತರಿಸಿದರು. ಪ್ರೇರಣಾ ಎಜುಕೇಶನಲ್ ಟ್ರಸ್ಟ್‌ನಿಂದ ಪಡಿತರ ವಿತರಣೆ ಮಾಡಲಾಯಿತು.

 

ಸಿಎಂ ಪುತ್ರ ಸಂಸದ ಬಿ ವೈ ರಾಘವೇಂದ್ರ 30 ಸಾವಿರ ದಿನಸಿ ಕಿಟ್ ವಿತರಣೆ ಮಾಡಿದರೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಉಚಿತ ಆಂಬ್ಯುಲೆನ್ಸ್, ಅಕ್ಸಿಜನ್ ಕಾನ್ಸನ್ಟೇಟರ್ ಗಳನ್ನು ನೀಡಿದರು. ವಿವಿಧ ವರ್ಗಗಳಲ್ಲಿ ಕೆಲಸ ಮಾಡುತ್ತಿರುವರಿಗೆ ಸುಮಾರು 30 ಸಾವಿರ ದಿನಸಿ ಕಿಟ್ ಗಳನ್ನು ಸ್ವಂತ ಹಣದಲ್ಲಿ ವಿತರಿಸಿದರು.

ಸೇವಾ ಭಾರತಿ ಕರ್ನಾಟಕ ಪ್ರೇರಣಾ ಎಜುಕೇಷನಲ್ ಟ್ರಸ್ಟ್  ಕೊರೋನಾ ವಾರಿಯರ್ಸ್ ನೆರವಿಗೆ ನಿಂತಿತು. ಪೌರ ಕಾರ್ಮಿಕರು,  ಅಂಗನವಾಡಿ ಶಿಕ್ಷಕರು, ಸಹಾಯಕರಿಗೆ, ಆಶಾ ಕಾರ್ಯಕರ್ತೆಯರು,  ಅಡುಗೆ ಭಟ್ಟರು, ಅರ್ಚಕರು,  ಮಾಧ್ಯಮದವರು, ಪತ್ರಿಕಾ ವಿತರಕರು, ಫೋಟೋ ಗ್ರಾಫರ್,  ಕ್ಷೌರಿಕರು, ಬಸ್ ಎಜೆಂಟ್, ಡ್ರೈವರ್ ಗಳಿಗೆ ಡಿಎಆರ್ ಗ್ರೌಂಡ್ ನಲ್ಲಿ ಪೊಲೀಸ್ ಸಿಬ್ಬಂದಿ, ಹೋಮ್ ಗಾರ್ಡ್ ಗಳಿಗೆ, ಮೆಡಿಕಲ್ ಕಾಲೇಜಿನ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಕಿಟ್ ಹಂಚಲಾಯಿತು. ‌
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!