ನಮಗೆ ಊರಿಗೆ ಹೋಗೋಕೆ ಹೆಲ್ಪ್ ಮಾಡ್ರಿ.... ಲಾಕ್ಡೌನ್‌ನಿಂದ ಕಾರ್ಮಿಕರ ಬದುಕು ಫುಟ್‌ಪಾತ್‌ಗೆ

ನಮಗೆ ಊರಿಗೆ ಹೋಗೋಕೆ ಹೆಲ್ಪ್ ಮಾಡ್ರಿ.... ಲಾಕ್ಡೌನ್‌ನಿಂದ ಕಾರ್ಮಿಕರ ಬದುಕು ಫುಟ್‌ಪಾತ್‌ಗೆ

Published : Jun 07, 2021, 10:04 AM ISTUpdated : Jun 07, 2021, 10:18 AM IST

ಕೊರೋನಾ, ಲಾಕ್‌ಡೌನ್‌ನಿಂದಾಗಿ ಕೂಲಿ ಕಾರ್ಮಿಕರ ಬದುಕೇ ಬರ್ದಾದ್ ಆಗಿದೆ. ವಿಜಯಪುರಕ್ಕೆ ಕೆಲಸ ಅರಸಿ ಬಂದವರು ಈಗ ತಮ್ಮ ಊರಿಗೂ ಹೋಗಲಾರದೇ, ಕೆಲಸವೂ ಸಿಗದೇ ಪರದಾಡುತ್ತಿದ್ದಾರೆ.

ವಿಜಯಪುರ (ಜೂ. 07): ಕೊರೋನಾ, ನಿಂದಾಗಿ ಕೂಲಿ ಕಾರ್ಮಿಕರ ಬದುಕೇ ಬರ್ದಾದ್ ಆಗಿದೆ. ವಿಜಯಪುರಕ್ಕೆ ಕೆಲಸ ಅರಸಿ ಬಂದವರು ಈಗ ತಮ್ಮ ಊರಿಗೂ ಹೋಗಲಾರದೇ, ಕೆಲಸವೂ ಸಿಗದೇ ಪರದಾಡುತ್ತಿದ್ದಾರೆ. ಕಳೆದ ಒಂದು ತಿಂಗಳಿಂದ ಫುಟ್‌ಪಾತ್‌ ಮೇಲೆ ವಾಸ್ತವ್ಯ ಹೂಡಿದ್ದಾರೆ. ನಮ್ಮ ಕಷ್ಟವನ್ನು ಯಾರಾದರೂ ಆಲಿಸಿ ಎಂದು ಅಲ್ಲಿನ ಕಾರ್ಮಿಕರು ಅಳಲು ತೋಡಿಕೊಂಡಿದ್ಧಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!