ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ

ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ

Suvarna News   | Asianet News
Published : Apr 03, 2021, 01:48 PM IST

ಸರ್ಕಾರ ಕೊರೋನಾ ಎರಡನೆ ಅಲೆ ನಿಯಂತ್ರಣಕ್ಕೆ ನಿಬಂಧನೆಗಳನ್ನು ವಿಧಿಸಿದೆ.  ಜನ ಸರ್ಕಾರದ ನಿರ್ಬಂಧಗಳನ್ನು ಫಾಲೋ ಮಾಡಬೇಕಿದೆ. ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ಡಾ. ರವಿ

ಬೆಂಗಳೂರು (ಏ. 03): ಸರ್ಕಾರ ಕೊರೋನಾ ಎರಡನೆ ಅಲೆ ನಿಯಂತ್ರಣಕ್ಕೆ ನಿಬಂಧನೆಗಳನ್ನು ವಿಧಿಸಿದೆ.  ಜನ ಸರ್ಕಾರದ ನಿರ್ಬಂಧಗಳನ್ನು ಫಾಲೋ ಮಾಡಬೇಕಿದೆ. ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ. ಈಗ ಬರುತ್ತಿರುವ ಸೋಂಕಿತರ ಸಂಖ್ಯೆ ತಲುಪಲು ಸುಮಾರು 6 ರಿಂದ 8 ವಾರ ತೆಗೆದುಕೊಳ್ಳುತ್ತಿತ್ತು.  ಆದರೆ ಎರಡನೇ ಅಲೆ ಸಂದರ್ಭದಲ್ಲಿ ಕೇವಲ 4 ವಾರದಲ್ಲಿ ತಲುಪುತ್ತಿದ್ದೇವೆ. ಅಂದರೆ ಇದರ ತೀವ್ರತೆ ಎಷ್ಟರಮಟ್ಟಿಗೆ ಇದೆ ಎಂಬುದನ್ನ ನೀವೆ ಅರ್ಥ ಮಾಡಿಕೊಳ್ಳಿ. ಹೀಗಾಗಿ ಸರ್ಕಾರದ ವಿಧಿಸಿರುವ ನಿರ್ಭಂಧಗಳನ್ನ ಫಾಲೋ ಮಾಡಿ. ಕೋವಿಡ್ ನಿಯಮಗಳನ್ನ ಅನುಸರಿಸಿ ಎಂದು ವೈರಾಲಜಿಸ್ಟ್ ಡಾ. ವಿ. ರವಿ ಮನವಿ ಮಾಡಿದ್ದಾರೆ. 

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!