ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ

ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ

Suvarna News   | Asianet News
Published : Apr 03, 2021, 01:48 PM IST

ಸರ್ಕಾರ ಕೊರೋನಾ ಎರಡನೆ ಅಲೆ ನಿಯಂತ್ರಣಕ್ಕೆ ನಿಬಂಧನೆಗಳನ್ನು ವಿಧಿಸಿದೆ.  ಜನ ಸರ್ಕಾರದ ನಿರ್ಬಂಧಗಳನ್ನು ಫಾಲೋ ಮಾಡಬೇಕಿದೆ. ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ಡಾ. ರವಿ

ಬೆಂಗಳೂರು (ಏ. 03): ಸರ್ಕಾರ ಕೊರೋನಾ ಎರಡನೆ ಅಲೆ ನಿಯಂತ್ರಣಕ್ಕೆ ನಿಬಂಧನೆಗಳನ್ನು ವಿಧಿಸಿದೆ.  ಜನ ಸರ್ಕಾರದ ನಿರ್ಬಂಧಗಳನ್ನು ಫಾಲೋ ಮಾಡಬೇಕಿದೆ. ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ. ಈಗ ಬರುತ್ತಿರುವ ಸೋಂಕಿತರ ಸಂಖ್ಯೆ ತಲುಪಲು ಸುಮಾರು 6 ರಿಂದ 8 ವಾರ ತೆಗೆದುಕೊಳ್ಳುತ್ತಿತ್ತು.  ಆದರೆ ಎರಡನೇ ಅಲೆ ಸಂದರ್ಭದಲ್ಲಿ ಕೇವಲ 4 ವಾರದಲ್ಲಿ ತಲುಪುತ್ತಿದ್ದೇವೆ. ಅಂದರೆ ಇದರ ತೀವ್ರತೆ ಎಷ್ಟರಮಟ್ಟಿಗೆ ಇದೆ ಎಂಬುದನ್ನ ನೀವೆ ಅರ್ಥ ಮಾಡಿಕೊಳ್ಳಿ. ಹೀಗಾಗಿ ಸರ್ಕಾರದ ವಿಧಿಸಿರುವ ನಿರ್ಭಂಧಗಳನ್ನ ಫಾಲೋ ಮಾಡಿ. ಕೋವಿಡ್ ನಿಯಮಗಳನ್ನ ಅನುಸರಿಸಿ ಎಂದು ವೈರಾಲಜಿಸ್ಟ್ ಡಾ. ವಿ. ರವಿ ಮನವಿ ಮಾಡಿದ್ದಾರೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್