ರೂಪಾಂತರಿ ವೈರಸ್ ಡೇಂಜರ್..ಡೇಂಜರ್ ಅಂತಿರೋದ್ಯಾಕೆ..?

ರೂಪಾಂತರಿ ವೈರಸ್ ಡೇಂಜರ್..ಡೇಂಜರ್ ಅಂತಿರೋದ್ಯಾಕೆ..?

Published : Dec 27, 2020, 05:29 PM ISTUpdated : Dec 27, 2020, 05:44 PM IST

ರೂಪಾಂತರಗೊಂಡಿರುವ ಕೊರೋನಾ ವೈರಸ್‌ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ.  ವೈರಸ್ 7 ಬಾರಿ ತನ್ನ ರೂಪ ಬದಲಿಸಿರಬಹುದು ಎಂಬ ಶಂಕೆಯಿದೆ. ಮತ್ತಷ್ಟು ಡೇಂಜರಸ್ ಆಗಿ ಬದಲಾಗಿದೆ ಎನ್ನಲಾಗುತ್ತಿದೆ. ವೈರಸ್‌ನ ಸಾಂಕ್ರಾಮಿಕ ಶಕ್ತಿ ಶೇ. 70 ರಷ್ಟು ಹೆಚ್ಚಾಗಿದೆಯಂತೆ. ಮರಣ ಪ್ರಮಾಣ ಕೂಡಾ ಶೇ. 40 ರಷ್ಟು ಅಧಿಕವಾಗಿದೆಯಂತೆ.

ಬೆಂಗಳೂರು (ಡಿ. 27): ರೂಪಾಂತರಗೊಂಡಿರುವ ಕೊರೋನಾ ವೈರಸ್‌ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ.  ವೈರಸ್ 7 ಬಾರಿ ತನ್ನ ರೂಪ ಬದಲಿಸಿರಬಹುದು ಎಂಬ ಶಂಕೆಯಿದೆ. ಮತ್ತಷ್ಟು ಡೇಂಜರಸ್ ಆಗಿ ಬದಲಾಗಿದೆ ಎನ್ನಲಾಗುತ್ತಿದೆ. ವೈರಸ್‌ನ ಸಾಂಕ್ರಾಮಿಕ ಶಕ್ತಿ ಶೇ. 70 ರಷ್ಟು ಹೆಚ್ಚಾಗಿದೆಯಂತೆ. ಮರಣ ಪ್ರಮಾಣ ಕೂಡಾ ಶೇ. 40 ರಷ್ಟು ಅಧಿಕವಾಗಿದೆಯಂತೆ. ಇಡೀ ಬ್ರಿಟನ್ ನರಕ ಕೂಪದಲ್ಲಿ ಸಿಲುಕಿ ಒದ್ದಾಡ್ತಾ ಇದೆ. ನೈಜೀರಿಯಾದಲ್ಲಿ ಪತ್ತೆಯಾಗಿರುವ ಹೊಸ ಮಾದರಿ ವೈರಸ್ ಇನ್ನಷ್ಟು ಆತಂಕ ಹುಟ್ಟು ಹಾಕಿದೆ. ಈ ವೈರಸ್‌ ರಾಜ್ಯಕ್ಕೂ ಕಾಲಿಟ್ಟಿದೆಯಾ..? ಏನಿದರ ಎಫೆಕ್ಟ್..? ನೋಡೋಣ ಬನ್ನಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!