ರೂಪಾಂತರಿ ವೈರಸ್ ಡೇಂಜರ್..ಡೇಂಜರ್ ಅಂತಿರೋದ್ಯಾಕೆ..?

ರೂಪಾಂತರಿ ವೈರಸ್ ಡೇಂಜರ್..ಡೇಂಜರ್ ಅಂತಿರೋದ್ಯಾಕೆ..?

Published : Dec 27, 2020, 05:29 PM ISTUpdated : Dec 27, 2020, 05:44 PM IST

ರೂಪಾಂತರಗೊಂಡಿರುವ ಕೊರೋನಾ ವೈರಸ್‌ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ.  ವೈರಸ್ 7 ಬಾರಿ ತನ್ನ ರೂಪ ಬದಲಿಸಿರಬಹುದು ಎಂಬ ಶಂಕೆಯಿದೆ. ಮತ್ತಷ್ಟು ಡೇಂಜರಸ್ ಆಗಿ ಬದಲಾಗಿದೆ ಎನ್ನಲಾಗುತ್ತಿದೆ. ವೈರಸ್‌ನ ಸಾಂಕ್ರಾಮಿಕ ಶಕ್ತಿ ಶೇ. 70 ರಷ್ಟು ಹೆಚ್ಚಾಗಿದೆಯಂತೆ. ಮರಣ ಪ್ರಮಾಣ ಕೂಡಾ ಶೇ. 40 ರಷ್ಟು ಅಧಿಕವಾಗಿದೆಯಂತೆ.

ಬೆಂಗಳೂರು (ಡಿ. 27): ರೂಪಾಂತರಗೊಂಡಿರುವ ಕೊರೋನಾ ವೈರಸ್‌ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ.  ವೈರಸ್ 7 ಬಾರಿ ತನ್ನ ರೂಪ ಬದಲಿಸಿರಬಹುದು ಎಂಬ ಶಂಕೆಯಿದೆ. ಮತ್ತಷ್ಟು ಡೇಂಜರಸ್ ಆಗಿ ಬದಲಾಗಿದೆ ಎನ್ನಲಾಗುತ್ತಿದೆ. ವೈರಸ್‌ನ ಸಾಂಕ್ರಾಮಿಕ ಶಕ್ತಿ ಶೇ. 70 ರಷ್ಟು ಹೆಚ್ಚಾಗಿದೆಯಂತೆ. ಮರಣ ಪ್ರಮಾಣ ಕೂಡಾ ಶೇ. 40 ರಷ್ಟು ಅಧಿಕವಾಗಿದೆಯಂತೆ. ಇಡೀ ಬ್ರಿಟನ್ ನರಕ ಕೂಪದಲ್ಲಿ ಸಿಲುಕಿ ಒದ್ದಾಡ್ತಾ ಇದೆ. ನೈಜೀರಿಯಾದಲ್ಲಿ ಪತ್ತೆಯಾಗಿರುವ ಹೊಸ ಮಾದರಿ ವೈರಸ್ ಇನ್ನಷ್ಟು ಆತಂಕ ಹುಟ್ಟು ಹಾಕಿದೆ. ಈ ವೈರಸ್‌ ರಾಜ್ಯಕ್ಕೂ ಕಾಲಿಟ್ಟಿದೆಯಾ..? ಏನಿದರ ಎಫೆಕ್ಟ್..? ನೋಡೋಣ ಬನ್ನಿ..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!