ರೂಪಾಂತರಿ ವೈರಸ್ ಡೇಂಜರ್..ಡೇಂಜರ್ ಅಂತಿರೋದ್ಯಾಕೆ..?

ರೂಪಾಂತರಿ ವೈರಸ್ ಡೇಂಜರ್..ಡೇಂಜರ್ ಅಂತಿರೋದ್ಯಾಕೆ..?

Published : Dec 27, 2020, 05:29 PM ISTUpdated : Dec 27, 2020, 05:44 PM IST

ರೂಪಾಂತರಗೊಂಡಿರುವ ಕೊರೋನಾ ವೈರಸ್‌ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ.  ವೈರಸ್ 7 ಬಾರಿ ತನ್ನ ರೂಪ ಬದಲಿಸಿರಬಹುದು ಎಂಬ ಶಂಕೆಯಿದೆ. ಮತ್ತಷ್ಟು ಡೇಂಜರಸ್ ಆಗಿ ಬದಲಾಗಿದೆ ಎನ್ನಲಾಗುತ್ತಿದೆ. ವೈರಸ್‌ನ ಸಾಂಕ್ರಾಮಿಕ ಶಕ್ತಿ ಶೇ. 70 ರಷ್ಟು ಹೆಚ್ಚಾಗಿದೆಯಂತೆ. ಮರಣ ಪ್ರಮಾಣ ಕೂಡಾ ಶೇ. 40 ರಷ್ಟು ಅಧಿಕವಾಗಿದೆಯಂತೆ.

ಬೆಂಗಳೂರು (ಡಿ. 27): ರೂಪಾಂತರಗೊಂಡಿರುವ ಕೊರೋನಾ ವೈರಸ್‌ ರಾಜ್ಯದಲ್ಲಿ ಆತಂಕ ಹೆಚ್ಚಿಸಿದೆ.  ವೈರಸ್ 7 ಬಾರಿ ತನ್ನ ರೂಪ ಬದಲಿಸಿರಬಹುದು ಎಂಬ ಶಂಕೆಯಿದೆ. ಮತ್ತಷ್ಟು ಡೇಂಜರಸ್ ಆಗಿ ಬದಲಾಗಿದೆ ಎನ್ನಲಾಗುತ್ತಿದೆ. ವೈರಸ್‌ನ ಸಾಂಕ್ರಾಮಿಕ ಶಕ್ತಿ ಶೇ. 70 ರಷ್ಟು ಹೆಚ್ಚಾಗಿದೆಯಂತೆ. ಮರಣ ಪ್ರಮಾಣ ಕೂಡಾ ಶೇ. 40 ರಷ್ಟು ಅಧಿಕವಾಗಿದೆಯಂತೆ. ಇಡೀ ಬ್ರಿಟನ್ ನರಕ ಕೂಪದಲ್ಲಿ ಸಿಲುಕಿ ಒದ್ದಾಡ್ತಾ ಇದೆ. ನೈಜೀರಿಯಾದಲ್ಲಿ ಪತ್ತೆಯಾಗಿರುವ ಹೊಸ ಮಾದರಿ ವೈರಸ್ ಇನ್ನಷ್ಟು ಆತಂಕ ಹುಟ್ಟು ಹಾಕಿದೆ. ಈ ವೈರಸ್‌ ರಾಜ್ಯಕ್ಕೂ ಕಾಲಿಟ್ಟಿದೆಯಾ..? ಏನಿದರ ಎಫೆಕ್ಟ್..? ನೋಡೋಣ ಬನ್ನಿ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!